News Hour: ನಾಳೆ ರಾಜ್ಯಕ್ಕೆ ರಾಹುಲ್‌, ಬಿಜೆಪಿಯನ್ನ ರುಬ್ಬೋಕೆ ಕಾಂಗ್ರೆಸ್‌ ರೆಡಿ!

News Hour: ನಾಳೆ ರಾಜ್ಯಕ್ಕೆ ರಾಹುಲ್‌, ಬಿಜೆಪಿಯನ್ನ ರುಬ್ಬೋಕೆ ಕಾಂಗ್ರೆಸ್‌ ರೆಡಿ!

Published : Apr 16, 2024, 11:04 PM ISTUpdated : Apr 17, 2024, 10:37 AM IST

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಬುಧವಾರ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಹೈವೋಲ್ಟೇಜ್‌ ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಅವರು ಮತಬೇಟೆ ಮಾಡಲಿದ್ದಾರೆ.
 

ಬೆಂಗಳೂರು (ಏ.16): ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಬುಧವಾರ ಎಂಟ್ರಿಯಾಗಲಿದ್ದಾರೆ. ಸಕ್ಕರೆ ನಾಡು ಮಂಡ್ಯದಿಂದಲೇ ರಾಹುಲ್‌ ಗಾಂಧಿ ಪ್ರಚಾರ ಆರಂಭಿಸಲಿದ್ದಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ.

ಸಮಾವೇಶಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸೋಕೆ ಕಾಂಗ್ರೆಸ್​​​ನಿಂದ ಸಿದ್ಧತೆ ನಡೆಸಲಾಗಿದೆ. ಕೈ ಅಭ್ಯರ್ಥಿ ಸ್ಟಾರ್ ಚಂದ್ರು ಪರ ರಾಹುಲ್‌ ಪ್ರಚಾರ ಮಾಡಲಿದ್ದು, ಆ ಬಳಿಕ ಕೋಲಾರಕ್ಕೆ ತೆರಳಲಿದ್ದಾರೆ. ಒಂದೇ ದಿನ ಎರಡು ಸಮಾವೇಶದಲ್ಲಿ ಭಾಗಿಯಾಗಿ ರಾಹುಲ್‌ ಮತಬೇಟೆ ನಡೆಸಲಿದ್ದಾರೆ.

Lok Sabha Election 2024: ಏ.17ಕ್ಕೆ ಮಂಡ್ಯ, ಕೋಲಾರದಲ್ಲಿ ರಾಹುಲ್‌ ಗಾಂಧಿ ಪ್ರಚಾರ

ಸಮಾವೇಶದ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್‌ ಗಾಂಧಿ ಉತ್ಸಾಹ ತುಂಬಲಿದ್ದಾರೆ. ಟಾರ್ಗೆಟ್ 20 ಗೆಲ್ಲೋಕೆ ನಾಳೆ ರಾಹುಲ್ ಗಾಂಧಿ ರಣಕಹಳೆ ಮೊಳಗಿಸಲಿದ್ದಾರೆ. ರಾಹುಲ್‌ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿ ಕೂಡ ಕರ್ನಾಟಕಕ್ಕೆ ಬರುವ ಸಾಧ್ಯತೆ ಇದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more