Rahul Ghandhi: ಅದೃಷ್ಟ ಪರೀಕ್ಷೆಗೂ ಮುನ್ನ ರಾಮಜನ್ಮಭೂಮಿಗೆ ಅಣ್ಣ-ತಂಗಿ? ಅಯೋಧ್ಯೆ ಭೇಟಿ ಹಿಂದಿನ ಗುಟ್ಟೇನು..?

Rahul Ghandhi: ಅದೃಷ್ಟ ಪರೀಕ್ಷೆಗೂ ಮುನ್ನ ರಾಮಜನ್ಮಭೂಮಿಗೆ ಅಣ್ಣ-ತಂಗಿ? ಅಯೋಧ್ಯೆ ಭೇಟಿ ಹಿಂದಿನ ಗುಟ್ಟೇನು..?

Published : Apr 26, 2024, 04:45 PM IST

ಮೋದಿ ಭದ್ರಾತಿಭದ್ರ ಕೋಟೆಯಲ್ಲೇ  ಒಡಹುಟ್ಟಿದವರ ಜೋಡಿಯುದ್ಧ?
ಸೇಡು ತೀರಿಸಿಕೊಳ್ಳಲು ಅಮೇಥಿ ಕಡೆ ಹೊರಟರಾ ರಾಹುಲ್ ಗಾಂಧಿ..?
ಅಜ್ಜಿ-ಅಮ್ಮನ ಕಟ್ಟಿದ ಕೋಟೆಯಲ್ಲೇ ಪ್ರಿಯಾಂಕಾ ಅದೃಷ್ಟ ಪರೀಕ್ಷೆ..?

ಇದು ರಾಷ್ಟ್ರ ರಾಜಕಾರಣದ ಫೇಮಸ್ ಅಣ್ಣ-ತಂಗಿಯರ ರಾಜಕೀಯ ಪಗಡೆಯಾಟ. ಗಾಂಧಿ ಕುಟುಂಬದ ಒಡ ಹುಟ್ಟಿದವರು ರಾಜಕೀಯದ ಚದುರಂಗದಲ್ಲಿ ಉರುಳಿಸ್ತಾ ಇರೋ ರೋಚಕ ದಾಳ. ಇಂದಿರಾ ಗಾಂಧಿಯವರ ಮೊಮ್ಮಕ್ಕಳು, ರಾಜೀವ್ ಗಾಂಧಿ-ಸೋನಿಯಾ ಗಾಂಧಿಯವರ ಮಕ್ಕಳು ಅವಳಿ ಅಖಾಡಗಳಿಂದ ಲೋಕಸಭಾ ಚುನಾವಣಾ(Lok Sabha elections 2024) ಅಖಾಡಕ್ಕೆ ಧುಮುಕಲು ತಾಲೀಮು ನಡೆಸ್ತಾ ಇದ್ದಾರೆ. ಗಾಂಧಿ ಕುಟುಂಬ ಕಾಂಗ್ರೆಸ್‌ನ ಶಕ್ತಿ. ಮೂವರು ಪ್ರಧಾನಿಗಳನ್ನು ದೇಶಕ್ಕೆ ನೀಡಿರೋ ಕುಟುಂಬ ಅದು. ಇದೇ ಗಾಂಧಿ ಕುಟುಂಬಕ್ಕೆ ಉತ್ತರ ಪ್ರದೇಶದಲ್ಲಿ ಎರಡು ರಾಜಕೀಯ ಕರ್ಮಭೂಮಿಗಳು. ಒಂದು ರಾಯ್ ಬರೇಲಿ, ಮತ್ತೊಂದು ಅಮೇಥಿ(Amethi). ಗಾಂಧಿ ಪರಿವಾರದವರಿಗೆ ದಶಕಗಳಿಂದಲೂ  ರಾಜಕೀಯ ಶಕ್ತಿ ತುಂಬುತ್ತಾ ಬಂದಿರೋದು ಇವೇ ಎರಡು ಕ್ಷೇತ್ರಗಳು. ಅವಳಿ ಅಖಾಡಗಳಿಂದ ಗಾಂಧಿ ಕುಟುಂಬದವರು ಒಟ್ಟೊಟ್ಟಿಗೇ ಚುನಾವಣೆಗೆ ಸ್ಪರ್ಧಿಸ್ತಾ ಬಂದಿದ್ದಾರೆ. ಆ ಪರಂಪರೆಯನ್ನು ಮುಂದುವರಿಸಲು ಈ ಬಾರಿ ಟೊಂಕ ಕಟ್ಟಿ ನಿಂತಿದ್ದಾರೆ ಅಣ್ಣ-ತಂಗಿ. ರಾಯ್ ಬರೇಲಿ ಮತ್ತು ಅಮೇಥಿ ಲೋಕಸಭಾ ಕ್ಷೇತ್ರಗಳು ದಶಕಗಳಿಂದಲೂ ಕಾಂಗ್ರೆಸ್(Congress) ಭದ್ರಕೋಟೆ. ಆದ್ರೆ ಈ ಬಾರಿ ಬಿದ್ದ ನೆಲದಿಂದಲೇ ಮತ್ತೆ ಮೇಲೆದ್ದು ನಿಲ್ಲಲು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ(Rahul ghandhi) ನಿರ್ಧಾರ ಮಾಡಿರೋ ಹಾಗಿದೆ. 

ಇದನ್ನೂ ವೀಕ್ಷಿಸಿ:  Lok Sabha Elections 2024: ತಮ್ಮ ಹಕ್ಕು ಚಲಾಯಿಸಲು ದುಬೈನಿಂದ ಕೋಲಾರ, ಮಂಗಳೂರಿಗೆ ಬಂದ ಮತದಾರರು!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!