ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ: ಲಿಂಗಾಯತ ಮತಸೆಳೆಯಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ: ಲಿಂಗಾಯತ ಮತಸೆಳೆಯಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

Published : Apr 23, 2023, 11:05 AM IST

ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಹುಲ್‌ ಪ್ರಚಾರ
ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ
ಲಿಂಗಾಯತ ಅಸ್ತ್ರ ಪ್ರಯೋಗಿಸಲಿರುವ ರಾಹುಲ್‌ 

ಬಾಗಲಕೋಟೆ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇರುವ ಹಿನ್ನೆಲೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಂದು ರಾಜ್ಯಕ್ಕೆ ಪ್ರಚಾರಕ್ಕೆಂದು ಬರಲಿದ್ದಾರೆ. ಲಿಂಗಾಯತ ಮತಗಳ ಮೇಲೆ  ಕಾಂಗ್ರೆಸ್‌ ಕಣ್ಣಿಟ್ಟಿದ್ದು, ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತಬೇಟೆ ನಡೆಸಲು ಕೈ ಸಿದ್ಧವಾಗಿದೆ. ಇಂದು ಬಾಗಲಕೋಟೆ ಮತ್ತು ವಿಜಯಪುರದಲ್ಲಿ ನಡೆಯಲಿರುವ ಪ್ರಚಾರದಲ್ಲಿ ರಾಹುಲ್‌ ಗಾಂಧಿ ಭಾಗಿಯಾಗಲಿದ್ದಾರೆ. ಲಿಂಗಾಯತ ಮತಬ್ಯಾಂಕ್‌ನನ್ನು ಟಾರ್ಗೆಟ್‌ ಮಾಡುವುದು ರಾಹುಲ್‌ ಗಾಂಧಿ ಗುರಿಯಾಗಿದೆ. ಬಸವ ಜಯಂತಿ ಹಿನ್ನೆಲೆ ಬಸವಣ್ಣ ಐಕ್ಯವಾಗಿರುವ ಕೂಡಲಸಂಗಮ ಕ್ಷೇತ್ರದಲ್ಲಿ ಬಸವ ಉತ್ಸವ ಸಮಿತಿ ವತಿಯಿಂದ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಹುಲ್ ಗಾಂಧಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ತುಘಲಕ್‌ ಲೇನ್‌ ಇನ್ಮುಂದೆ ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more