ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ: ಲಿಂಗಾಯತ ಮತಸೆಳೆಯಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ: ಲಿಂಗಾಯತ ಮತಸೆಳೆಯಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

Published : Apr 23, 2023, 11:05 AM IST

ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಹುಲ್‌ ಪ್ರಚಾರ
ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ
ಲಿಂಗಾಯತ ಅಸ್ತ್ರ ಪ್ರಯೋಗಿಸಲಿರುವ ರಾಹುಲ್‌ 

ಬಾಗಲಕೋಟೆ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇರುವ ಹಿನ್ನೆಲೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಂದು ರಾಜ್ಯಕ್ಕೆ ಪ್ರಚಾರಕ್ಕೆಂದು ಬರಲಿದ್ದಾರೆ. ಲಿಂಗಾಯತ ಮತಗಳ ಮೇಲೆ  ಕಾಂಗ್ರೆಸ್‌ ಕಣ್ಣಿಟ್ಟಿದ್ದು, ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತಬೇಟೆ ನಡೆಸಲು ಕೈ ಸಿದ್ಧವಾಗಿದೆ. ಇಂದು ಬಾಗಲಕೋಟೆ ಮತ್ತು ವಿಜಯಪುರದಲ್ಲಿ ನಡೆಯಲಿರುವ ಪ್ರಚಾರದಲ್ಲಿ ರಾಹುಲ್‌ ಗಾಂಧಿ ಭಾಗಿಯಾಗಲಿದ್ದಾರೆ. ಲಿಂಗಾಯತ ಮತಬ್ಯಾಂಕ್‌ನನ್ನು ಟಾರ್ಗೆಟ್‌ ಮಾಡುವುದು ರಾಹುಲ್‌ ಗಾಂಧಿ ಗುರಿಯಾಗಿದೆ. ಬಸವ ಜಯಂತಿ ಹಿನ್ನೆಲೆ ಬಸವಣ್ಣ ಐಕ್ಯವಾಗಿರುವ ಕೂಡಲಸಂಗಮ ಕ್ಷೇತ್ರದಲ್ಲಿ ಬಸವ ಉತ್ಸವ ಸಮಿತಿ ವತಿಯಿಂದ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಹುಲ್ ಗಾಂಧಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ತುಘಲಕ್‌ ಲೇನ್‌ ಇನ್ಮುಂದೆ ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more