ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ: ಲಿಂಗಾಯತ ಮತಸೆಳೆಯಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ: ಲಿಂಗಾಯತ ಮತಸೆಳೆಯಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

Published : Apr 23, 2023, 11:05 AM IST

ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಹುಲ್‌ ಪ್ರಚಾರ
ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ
ಲಿಂಗಾಯತ ಅಸ್ತ್ರ ಪ್ರಯೋಗಿಸಲಿರುವ ರಾಹುಲ್‌ 

ಬಾಗಲಕೋಟೆ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇರುವ ಹಿನ್ನೆಲೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಂದು ರಾಜ್ಯಕ್ಕೆ ಪ್ರಚಾರಕ್ಕೆಂದು ಬರಲಿದ್ದಾರೆ. ಲಿಂಗಾಯತ ಮತಗಳ ಮೇಲೆ  ಕಾಂಗ್ರೆಸ್‌ ಕಣ್ಣಿಟ್ಟಿದ್ದು, ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತಬೇಟೆ ನಡೆಸಲು ಕೈ ಸಿದ್ಧವಾಗಿದೆ. ಇಂದು ಬಾಗಲಕೋಟೆ ಮತ್ತು ವಿಜಯಪುರದಲ್ಲಿ ನಡೆಯಲಿರುವ ಪ್ರಚಾರದಲ್ಲಿ ರಾಹುಲ್‌ ಗಾಂಧಿ ಭಾಗಿಯಾಗಲಿದ್ದಾರೆ. ಲಿಂಗಾಯತ ಮತಬ್ಯಾಂಕ್‌ನನ್ನು ಟಾರ್ಗೆಟ್‌ ಮಾಡುವುದು ರಾಹುಲ್‌ ಗಾಂಧಿ ಗುರಿಯಾಗಿದೆ. ಬಸವ ಜಯಂತಿ ಹಿನ್ನೆಲೆ ಬಸವಣ್ಣ ಐಕ್ಯವಾಗಿರುವ ಕೂಡಲಸಂಗಮ ಕ್ಷೇತ್ರದಲ್ಲಿ ಬಸವ ಉತ್ಸವ ಸಮಿತಿ ವತಿಯಿಂದ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಹುಲ್ ಗಾಂಧಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ತುಘಲಕ್‌ ಲೇನ್‌ ಇನ್ಮುಂದೆ ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more