ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ: ಲಿಂಗಾಯತ ಮತಕ್ಕಾಗಿ 'ಕೈ' ಹೊಸ ತಂತ್ರ

ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ: ಲಿಂಗಾಯತ ಮತಕ್ಕಾಗಿ 'ಕೈ' ಹೊಸ ತಂತ್ರ

Published : Apr 22, 2023, 11:01 AM IST

ರಾಜ್ಯದಲ್ಲಿ ಮತ್ತೊಮ್ಮೆ ರಾಹುಲ್‌ ಗಾಂಧಿ ಪ್ರಚಾರ
ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಹುಲ್‌ ಮತಬೇಟೆ
ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌

ಬಾಗಲಕೋಟೆ: ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಜಾತಿ ಲೆಕ್ಕಾಚಾರದ ಮತಗಳ ಮೇಲೆ ಕಾಂಗ್ರೆಸ್‌ ಕಣ್ಣಿದ್ದು, ಲಿಂಗಾಯತ ಮತಗಳನ್ನು ಸೆಳೆಯಲು ಮಾಸ್ಟರ್‌ ಪ್ಲ್ಯಾನ್‌ ಮಾಡಿದಂತೆ ಕಾಣುತ್ತಿದೆ. ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಬಸವಣ್ಣನ ಐಕ್ಯ ಸ್ಥಳವಾದ ಕೂಡಲಸಂಗಮದಲ್ಲಿ ಏಪ್ರಿಲ್ 23ರಂದು ಬಸವ ಜಯಂತಿ ಕಾರ್ಯಕ್ರಮವನ್ನು ಕಾಂಗ್ರೆಸ್‌ ಹಮ್ಮಿಕೊಂಡಿದೆ. ಇದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಒಟ್ಟಿನಲ್ಲಿ ನಾಳೆಯ ಕಾಂಗ್ರೆಸ್‌ ಕಾರ್ಯಕ್ರಮ ಆ ಭಾಗದ ಲಿಂಗಾಯತ ಮತಗಳನ್ನು ಸೆಳೆಯಲು ಮಾಡುತ್ತಿರುವುದು ಎಂಬುದಂತೂ ಸ್ಪಷ್ಟವಾಗಿದೆ.

ಇದನ್ನೂ ವೀಕ್ಷಿಸಿ: ವರುಣ ಮೇಲೆ ಬಿಜೆಪಿ ಕಣ್ಣು: ಸಿದ್ದು ಮಣಿಸಲು ಕೇಸರಿ ರಣತಂತ್ರ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more