ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ: ಲಿಂಗಾಯತ ಮತಕ್ಕಾಗಿ 'ಕೈ' ಹೊಸ ತಂತ್ರ

ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ: ಲಿಂಗಾಯತ ಮತಕ್ಕಾಗಿ 'ಕೈ' ಹೊಸ ತಂತ್ರ

Published : Apr 22, 2023, 11:01 AM IST

ರಾಜ್ಯದಲ್ಲಿ ಮತ್ತೊಮ್ಮೆ ರಾಹುಲ್‌ ಗಾಂಧಿ ಪ್ರಚಾರ
ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಹುಲ್‌ ಮತಬೇಟೆ
ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌

ಬಾಗಲಕೋಟೆ: ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಜಾತಿ ಲೆಕ್ಕಾಚಾರದ ಮತಗಳ ಮೇಲೆ ಕಾಂಗ್ರೆಸ್‌ ಕಣ್ಣಿದ್ದು, ಲಿಂಗಾಯತ ಮತಗಳನ್ನು ಸೆಳೆಯಲು ಮಾಸ್ಟರ್‌ ಪ್ಲ್ಯಾನ್‌ ಮಾಡಿದಂತೆ ಕಾಣುತ್ತಿದೆ. ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಬಸವಣ್ಣನ ಐಕ್ಯ ಸ್ಥಳವಾದ ಕೂಡಲಸಂಗಮದಲ್ಲಿ ಏಪ್ರಿಲ್ 23ರಂದು ಬಸವ ಜಯಂತಿ ಕಾರ್ಯಕ್ರಮವನ್ನು ಕಾಂಗ್ರೆಸ್‌ ಹಮ್ಮಿಕೊಂಡಿದೆ. ಇದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಒಟ್ಟಿನಲ್ಲಿ ನಾಳೆಯ ಕಾಂಗ್ರೆಸ್‌ ಕಾರ್ಯಕ್ರಮ ಆ ಭಾಗದ ಲಿಂಗಾಯತ ಮತಗಳನ್ನು ಸೆಳೆಯಲು ಮಾಡುತ್ತಿರುವುದು ಎಂಬುದಂತೂ ಸ್ಪಷ್ಟವಾಗಿದೆ.

ಇದನ್ನೂ ವೀಕ್ಷಿಸಿ: ವರುಣ ಮೇಲೆ ಬಿಜೆಪಿ ಕಣ್ಣು: ಸಿದ್ದು ಮಣಿಸಲು ಕೇಸರಿ ರಣತಂತ್ರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more