ರಾಯಚೂರು: ಮತಗಟ್ಟೆ ಬಳಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಗಲಾಟೆ

ರಾಯಚೂರು: ಮತಗಟ್ಟೆ ಬಳಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಗಲಾಟೆ

Published : May 10, 2023, 03:22 PM IST

ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದರೆ ಇತ್ತ ರಾಯಚೂರಿನಲ್ಲಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ.

ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದರೆ ಇತ್ತ ರಾಯಚೂರಿನಲ್ಲಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ.ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ರಾಯಚೂರು ಜಿಲ್ಲೆ ಲಿಂಗಸೂಗೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಕಾರಿಗೆ ಬಿಜೆಪಿ ಬಾವುಟ ಹಾಕಿಕೊಂಡು ಬಂದ ಅಭ್ಯರ್ಥಿಯನ್ನು ನೋಡಿ ಕಾಂಗ್ರೆಸ್‌ ಮುಖಂಡರು ಗಲಾಟೆ ಮಾಡಿದ್ದಾರೆ. ಮಾನಪ್ಪ ವಜ್ಜಲ್‌,ಕೈ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದ್ದು,  ಕಾರಿಗೆ ಬಿಜೆಪಿ ಬಾವುಟ ಹಾಕಿಕೊಂಡು ಬಂದಿರುವುದನ್ನು ಪ್ರಶ್ನಿಸಲಾಗಿದೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more