Raj Thackeray: NDA ಜೊತೆ ಮೈತ್ರಿ ಮಾಡಿಕೊಳ್ತಾರಾ ರಾಜ್‌ ಠಾಕ್ರೆ..? ಮಹಾರಾಷ್ಟ್ರದಲ್ಲಿ MNS ಜೊತೆ ಬಿಜೆಪಿ ಹೊಂದಾಣಿಕೆ..?

Raj Thackeray: NDA ಜೊತೆ ಮೈತ್ರಿ ಮಾಡಿಕೊಳ್ತಾರಾ ರಾಜ್‌ ಠಾಕ್ರೆ..? ಮಹಾರಾಷ್ಟ್ರದಲ್ಲಿ MNS ಜೊತೆ ಬಿಜೆಪಿ ಹೊಂದಾಣಿಕೆ..?

Published : Feb 20, 2024, 12:32 PM ISTUpdated : Feb 20, 2024, 12:33 PM IST

ಮರಾಠಿಗರ ಕಲ್ಯಾಣ ಕುರಿತು MNS ಗೆ ಒಲವು 
NDA ಒಕ್ಕೂಟದ ಕಡೆ ಒಲವು ತೋರಿದ ನಾಯಕ
ಮುಂಬೈನಲ್ಲಿ ಹಿಡಿತ ಸಾಧಿಸಿರುವ MNS ಪಕ್ಷ 
 

ಲೋಕಸಮರ ಗೆಲ್ಲಲು ಬಿಜೆಪಿಯಿಂದ ಭರ್ಜರಿ ರಣತಂತ್ರ ರೂಪಿಸಲಾಗುತ್ತಿದೆ. ಸಾಲು ಸಾಲು ನಾಯಕರನ್ನು ತನ್ನತ್ತ ಎನ್‌ಡಿಎ(NDA) ಸೆಳೆಯುತ್ತಿದೆ. ಮಹಾರಾಷ್ಟ್ರ ನವನಿರ್ಮಾಣ ಸೇನೆ ರಾಜ್ ಠಾಕ್ರೆಗೆ(Raj Thackeray) ಬಿಜೆಪಿ ಬಲೆ ಬೀಸಿದೆ. ಬಿಜೆಪಿಯ(BJP) ಆಶಿಶ್ ಶೆಲಾರ್(Ashish shelar) ರಾಜ್ ಠಾಕ್ರೆ ಭೇಟಿಯಾಗಿದ್ದಾರೆ. ಬಿಜೆಪಿ ಮುಂಬೈ ಘಟಕದ ಅಧ್ಯಕ್ಷ  ರಾಜ್ ಠಾಕ್ರೆ ನಿವಾಸದಲ್ಲಿ ಭೇಟಿಯಾಗಿದ್ದಾರೆ. NDA ಜೊತೆ ಕೈಜೋಡಿಸುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಮೈತ್ರಿ ಬಗ್ಗೆ ಮೌನಮುರಿಯದ ಬಿಜೆಪಿ ಮತ್ತು MNS ಪಕ್ಷದ ನಾಯಕರು. ಗೆಳೆಯರಾಗಿರೋ ಕಾರಣ ರಾಜ್ ಠಾಕ್ರೆ ಜತೆ ಚರ್ಚೆ ನಡೆಸಿದ್ದೇನೆ. ಸಮಯ ಬಂದಾಗ ಎಲ್ಲವನ್ನೂ ತಿಳಿಸಲಾಗುವುದು ಎಂದ ಆಶಿಶ್ ಶೆಲಾರ್ ಹೇಳಿದ್ದಾರೆ. ಮೈತ್ರಿ ಮಾತುಕತೆ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಡದ ನಾಯಕರು.

ಇದನ್ನೂ ವೀಕ್ಷಿಸಿ:  ಆಂಧ್ರದಲ್ಲಿ ಬಿಜೆಪಿ-ಟಿಡಿಪಿ-ಜನಸೇನಾ ಮೈತ್ರಿ ಫೈನಲ್..? ಜಗನ್‌ಮೋಹನ್ ರೆಡ್ಡಿಗೆ ಬಿಗ್ ಶಾಕ್..!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more