ರಾಜರಾಜೇಶ್ವರಿ ಕುರುಕ್ಷೇತ್ರದ ರಣರಂಗ: ಪಟಾಕಿ ಕಿಚ್ಚು, ದೀಪಾವಳಿ ದಂಗಲ್, ರಾರಾ ರಣಕಣ..!

ರಾಜರಾಜೇಶ್ವರಿ ಕುರುಕ್ಷೇತ್ರದ ರಣರಂಗ: ಪಟಾಕಿ ಕಿಚ್ಚು, ದೀಪಾವಳಿ ದಂಗಲ್, ರಾರಾ ರಣಕಣ..!

Published : Oct 18, 2025, 12:48 PM IST
ರಾಜರಾಜೇಶ್ವರಿ ನಗರ ಕ್ಷೇತ್ರದ ರಾಜಕೀಯವು ಶಾಸಕ ಮುನಿರತ್ನ ಮತ್ತು ಡಿಕೆ ಸಹೋದರರ ನಡುವಿನ ತೀವ್ರ ದ್ವೇಷದ ಕಣವಾಗಿದೆ. ಮುನಿರತ್ನ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಂತರ ಈ ಸಂಘರ್ಷವು ಮತ್ತಷ್ಟು ಉಲ್ಬಣಗೊಂಡಿದ್ದು, ಅಂದಿನಿಂದ ಈ ಕ್ಷೇತ್ರವು ನಿರಂತರ ರಾಜಕೀಯ ಕುರುಕ್ಷೇತ್ರವಾಗಿ ಮಾರ್ಪಟ್ಟಿದೆ.

ರಾಜರಾಜೇಶ್ವರಿ ರಣರಂಗ.. ಮುನಿದ ಮುನಿರತ್ನ..  ಪಟಾಕಿ ಫೈಟ್..!   ಬಂಡೆ ಬ್ರದರ್ಸ್​.. ಕುಸುಮಾ ವಿರುದ್ಧ ಸಿಡಿದ ಕಮಲ ಶಾಸಕ..! ಕರಾಳ ದ್ವೇಷಚರಿತ್ರೆ.. ದೀಪಾವಳಿ ದಂಗಲ್.. ಆರದ ಜ್ವಾಲೆ..! ರಾರಾ ಕುರುಕ್ಷೇತ್ರ.. ಗನ್ ಮ್ಯಾನ್​ಗೆ ಆಗ್ರಹ.. ಟಗರು ಗುಟುರು..!  ದ್ವೇಷ.. ರೋಷ.. ಇದು ಮುಗಿಯದ ರಾಜಕೀಯ ಕಥನ.. ಇದೇ ಇವತ್ತಿನ ಸುವರ್ಣ ಸ್ಪೆಷಲ್  ರಣರಣ ರಾರಾ ಕುರುಕ್ಷೇತ್ರ..

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more