ಶೆಟ್ಟರ್ ಆಗಮನ ಖುಷಿ ತಂದಿದೆ: ಶೆಟ್ಟರ್‌ಗೆ ಕ್ಷೇತ್ರ ಬಿಟ್ಟ ರಜತ್‌ ಉಳ್ಳಾಗಡ್ಡಿಮಠ ಸಂತಸ

ಶೆಟ್ಟರ್ ಆಗಮನ ಖುಷಿ ತಂದಿದೆ: ಶೆಟ್ಟರ್‌ಗೆ ಕ್ಷೇತ್ರ ಬಿಟ್ಟ ರಜತ್‌ ಉಳ್ಳಾಗಡ್ಡಿಮಠ ಸಂತಸ

Published : Apr 21, 2023, 10:34 AM IST

ಬಿಜೆಪಿಗೆ ಜಗದೀಶ್ ಶೆಟ್ಟರ್ ಗುಡ್‌ ಬೈ ಹೇಳಿ ಕಾಂಗ್ರೆಸ್‌ಗೆ ಮಾಜಿ ಸಿಎಂ ಜೈ ಎಂದಿದ್ದಾರೆ.  ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಪ್ರಬಲ ಟಿಕೆಟ್‌  ಆಕಾಂಕ್ಷಿಯಾಗಿದ್ದ ಕಾಂಗ್ರೆಸ್‌ ಯುವನಾಯಕ ರಜತ್‌ ಉಳ್ಳಾಗಡ್ಡಿಮಠ, ಜಗದೀಶ್‌ ಶೆಟ್ಟರ್‌ಗಾಗಿ ಕ್ಷೇತ್ರತ್ಯಾಗ ಮಾಡಿದ್ದಾರೆ.  

ಬಿಜೆಪಿಗೆ ಜಗದೀಶ್ ಶೆಟ್ಟರ್ ಗುಡ್‌ ಬೈ ಹೇಳಿ ಕಾಂಗ್ರೆಸ್‌ಗೆ ಮಾಜಿ ಸಿಎಂ ಜೈ ಎಂದಿದ್ದಾರೆ.  ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಪ್ರಬಲ ಟಿಕೆಟ್‌  ಆಕಾಂಕ್ಷಿಯಾಗಿದ್ದ ಕಾಂಗ್ರೆಸ್‌ ಯುವನಾಯಕ ರಜತ್‌ ಉಳ್ಳಾಗಡ್ಡಿಮಠ, ಜಗದೀಶ್‌ ಶೆಟ್ಟರ್‌ಗಾಗಿ ಕ್ಷೇತ್ರತ್ಯಾಗ ಮಾಡಿದ್ದಾರೆ.  ಇದಕ್ಕೆ ಸಂಬಂಧಿಸಿದಂತೆ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು  ಉತ್ತರ ಕರ್ನಾಟಕದ ಲಿಂಗಾಯತ ಲೀಡರ್‌ ಕಾಂಗ್ರೆಸ್‌ ಪಕ್ಷಕ್ಕೆ ಬಂದಿದ್ದಾರೆ. ಪ್ರಭಾವಿ ನಾಯಕನ ಆಗಮನ ನಮಗೆ ಖುಷಿ ಕೊಟ್ಟಿದೆ. ಪಕ್ಷಕ್ಕಾಗಿ ಕ್ಷೇತ್ರ ತ್ಯಾಗ ಮಾಡಿದ್ದು ದೊಡ್ಡ ವಿಚಾರವಲ್ಲ.  ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರುತ್ತೇವೆ,ಶೆಟ್ಟರ್‌ ಏಳನೇ ಬಾರಿ ಗೆದ್ದು ವಿಧಾನಸೌಧ ಪ್ರವೇಶಿಸಬೇಕು ಶೆಟ್ಟರನ್ನು ಸೆಂಟ್ರಲ್‌ ಕ್ಷೇತ್ರದಿಂದ ಗೆಲ್ಲಿಸುತ್ತೇವೆಂದು ಎಂದು ಕಾಂಗ್ರೆಸ್‌ ಯುವ ಮುಖಂಡ ರಜತ್‌ ಉಳ್ಳಾಗಡ್ಡಿಮಠ ಹೇಳಿದ್ದಾರೆ. 


 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more