ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷದಲ್ಲಿ ಉತ್ತಮ ಸ್ಥಾನಮಾ‌ನ ನೀಡಿದ್ದಾರೆ: ರಾಜೂಗೌಡ

ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷದಲ್ಲಿ ಉತ್ತಮ ಸ್ಥಾನಮಾ‌ನ ನೀಡಿದ್ದಾರೆ: ರಾಜೂಗೌಡ

Published : Sep 03, 2023, 01:54 PM IST

ಬಿಜೆಪಿಯಲ್ಲಿ ಅಸಮಾಧಾನ ಇರೋದು ಸತ್ಯ. ವಿಪಕ್ಷ ನಾಯಕನ ಸ್ಥಾನ ಆಯ್ಕೆ ಆಗಬೇಕು ಎಂದು ಕೇಳಿದ್ದೇವೆ. ಬೇಗ ವಿಪಕ್ಷನಾಯಕನ ಆಯ್ಕೆಯಾದ್ರೆ ನಮಗೂ ಅನುಕೂಲ ಎಂದು ಮಾಜಿ ಶಾಸಕ ರಾಜೂಗೌಡ ಹೇಳಿಕೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌(DK shivakumar) ಜೊತೆ ಪಾರ್ಟಿಯಲ್ಲಿ ಕಾಣಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಾಜೂಗೌಡ(Former MLA Raju Gowda) ಮಾತನಾಡಿ, ಆಪರೇಷನ್ ಆಗಲು ನನಗೆ ಕ್ಯಾನ್ಸರ್ ಆಗಿಲ್ಲ. ನನಗೆ ಕ್ಯಾನ್ಸರ್ (Cancer) ಆಗಿಲ್ಲ ಗಡ್ಡೆನೂ ಆಗಿಲ್ಲ. ಸಮಸ್ಯೆಯೂ ಆಗಿಲ್ಲ, ಡಾಕ್ಟರ್ ಅವಶ್ಯಕತೆ ಕೂಡ ಇಲ್ಲ ಎಂದು ಹೇಳಿದ್ದಾರೆ. ನಿನ್ನೆ ಸುದೀಪ್(Sudeep) ಅಣ್ಣ ಹುಟ್ಟು ಹಬ್ಬ ಇತ್ತು. ಜೆ.ಡಬ್ಲ್ಯೂ ಮ್ಯಾರಿಯೆಟ್ ಹೋಟೆಲ್‌ನಲ್ಲಿ ಪಾರ್ಟಿ ಇತ್ತು. ಬಿ.ಸಿ ಪಾಟೀಲ್ ಕೂಡ ಸಿಕ್ಕಿದ್ರು. ಡಿಕೆಶಿ ಅಣ್ಣಾ ಅವರೂ ಬಂದಿದ್ರು. ಅಲ್ಲಿ ಫಿಲ್ಮ್ ಪ್ರೊಡ್ಯೂಸರ್, ನಟರು ಎಲ್ಲರೂ ಇದ್ರು. ಡಿಕೆಶಿ ಅವರು ರಿಸಲ್ಟ್ ಬಗ್ಗೆ ಕೇಳಿದ್ರು.ನಾವು ಮೊದಲಿಂದಲೂ ಆತ್ಮೀಯರು. ನಾವೇ ಅವರ ಜೊತೆ ಪಾರ್ಟಿಯಲ್ಲಿ ಇದ್ದೆವು ಎಂದು ಹೇಳಿದರು.

ಪಾರ್ಟಿಯಿಂದ ಅವರು ಬೇಗನೆ ಹೊರಟ್ರು. ಸುದೀಪ್ ಅವರ ಹುಟ್ಟು ಹಬ್ಬಕ್ಕಿಂತ ಬೆಳಗ್ಗೆ ಎದ್ದ ಮೇಲೆ ನಮ್ಮದೇ ಹೆಚ್ಚು ಸುದ್ದಿಯಾಗಿದೆ. ತಮ್ಮದು ತಪ್ಪಲ್ಲ, ಆಪರೇಷನ್ ಹಸ್ತ ಅನ್ನೋ ವಿಚಾರವೇ ಹೆಚ್ಚಿದೆ. ನಾನು ಪಕ್ಷ ಬಿಡುವ ಪ್ರಶ್ನೆ ಇಲ್ಲ. ಪಕ್ಷದಲ್ಲಿ ಉತ್ತಮ ಸ್ಥಾನಮಾ‌ನ ನೀಡಿದ್ದಾರೆ. ಚುನಾವಣೆ ಅಂದ ಮೇಲೆ ಸೋಲು, ಗೆಲುವು ಇದ್ದಿದ್ದೆ. ಕಾಂಗ್ರೆಸ್‌ನಿಂದ(Congress) ಹಲವರಿಗೆ ಆಹ್ವಾನ ವಿಚಾರ, ನನಗೆ ಆಹ್ವಾನ ಬಂದಿಲ್ಲ. ರಾಜು ಚೆನ್ನಾಗಿ ಕೆಲಸ ಮಾಡಿದ್ದೆ ಹೇಗೆ ಸೋತೆ ಅಂದ್ರು. ನಿಮ್ಮ ಪ್ರಭಾವ, ಸಿದ್ದರಾಮಯ್ಯ ಅವರ ಪ್ರಭಾವ ಅಂತ ಹೇಳಿದೆ. ಈಗ ಬರುವ ಪ್ರಶ್ನೆ ಇಲ್ಲ. ಗೆದ್ದವರು ಗೆಲುವಿನ ಮಜಾ ಪಡೀತಿದ್ದಾರೆ. ನಾವು ಸೋತ ಮಜಾ ಪಡೀತಿದ್ದೇವೆ. ಗೆಲುವಿನ ಮಜವೇ ಯಾವಾಗಲೂ ಇರಬಾರದು ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ನಾನು ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ, ನಮ್ಮ ಪಕ್ಷವೇ ಬೇರೆ ಅವರ ಪಕ್ಷವೇ ಬೇರೆ: ಬಿ.ಸಿ.ಪಾಟೀಲ್‌

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more