ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

Published : Jun 04, 2022, 03:31 PM ISTUpdated : Jun 04, 2022, 04:04 PM IST

ರಾಜ್ಯಸಭೆ ಚುನಾವಣೆಯಿಂದ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಬೆಂಗಳೂರು (ಜೂ.04): ರಾಜ್ಯಸಭೆ ಚುನಾವಣೆಯಿಂದ (Rajyasabha Polls) ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ (Devegowda) ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ನವ ಸಂಕಲ್ಪ ಶಿಬಿರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಚರ್ಚೆ ನಡೆಸಿದರು. ಅಂತಿಮವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಪಟ್ಟಿಹ ಹೈಕಮಾಂಡ್‌ ಕೂಡ ಮನ್ನಣೆ ನೀಡಿದೆ. ಈ ಮೂಲಕ ದೇವೇಗೌಡರ ತಂತ್ರ ವಿಫಲವಾಗಿದೆ. 


 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more