ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

Published : Jun 04, 2022, 03:31 PM ISTUpdated : Jun 04, 2022, 04:04 PM IST

ರಾಜ್ಯಸಭೆ ಚುನಾವಣೆಯಿಂದ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಬೆಂಗಳೂರು (ಜೂ.04): ರಾಜ್ಯಸಭೆ ಚುನಾವಣೆಯಿಂದ (Rajyasabha Polls) ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ (Devegowda) ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ನವ ಸಂಕಲ್ಪ ಶಿಬಿರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಚರ್ಚೆ ನಡೆಸಿದರು. ಅಂತಿಮವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಪಟ್ಟಿಹ ಹೈಕಮಾಂಡ್‌ ಕೂಡ ಮನ್ನಣೆ ನೀಡಿದೆ. ಈ ಮೂಲಕ ದೇವೇಗೌಡರ ತಂತ್ರ ವಿಫಲವಾಗಿದೆ. 


 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more