ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

Published : Jun 04, 2022, 03:31 PM ISTUpdated : Jun 04, 2022, 04:04 PM IST

ರಾಜ್ಯಸಭೆ ಚುನಾವಣೆಯಿಂದ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಬೆಂಗಳೂರು (ಜೂ.04): ರಾಜ್ಯಸಭೆ ಚುನಾವಣೆಯಿಂದ (Rajyasabha Polls) ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ (Devegowda) ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ನವ ಸಂಕಲ್ಪ ಶಿಬಿರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಚರ್ಚೆ ನಡೆಸಿದರು. ಅಂತಿಮವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಪಟ್ಟಿಹ ಹೈಕಮಾಂಡ್‌ ಕೂಡ ಮನ್ನಣೆ ನೀಡಿದೆ. ಈ ಮೂಲಕ ದೇವೇಗೌಡರ ತಂತ್ರ ವಿಫಲವಾಗಿದೆ. 


 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more