ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

Published : Jun 04, 2022, 03:31 PM ISTUpdated : Jun 04, 2022, 04:04 PM IST

ರಾಜ್ಯಸಭೆ ಚುನಾವಣೆಯಿಂದ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಬೆಂಗಳೂರು (ಜೂ.04): ರಾಜ್ಯಸಭೆ ಚುನಾವಣೆಯಿಂದ (Rajyasabha Polls) ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ (Devegowda) ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ನವ ಸಂಕಲ್ಪ ಶಿಬಿರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಚರ್ಚೆ ನಡೆಸಿದರು. ಅಂತಿಮವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಪಟ್ಟಿಹ ಹೈಕಮಾಂಡ್‌ ಕೂಡ ಮನ್ನಣೆ ನೀಡಿದೆ. ಈ ಮೂಲಕ ದೇವೇಗೌಡರ ತಂತ್ರ ವಿಫಲವಾಗಿದೆ. 


 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more