ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?

Published : Jun 04, 2022, 03:31 PM ISTUpdated : Jun 04, 2022, 04:04 PM IST

ರಾಜ್ಯಸಭೆ ಚುನಾವಣೆಯಿಂದ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಬೆಂಗಳೂರು (ಜೂ.04): ರಾಜ್ಯಸಭೆ ಚುನಾವಣೆಯಿಂದ (Rajyasabha Polls) ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿಯನ್ನು ಹಿಂಪಡೆದರು ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರಿಗೆ ಬೆಂಬಲಿಸಲು ಎಚ್‌.ಡಿ. ದೇವೇಗೌಡ (Devegowda) ಅವರು ಬಳಸಿದ್ದ ಮಲ್ಲಿಕಾರ್ಜುನ ಖರ್ಗೆ ಅಸ್ತ್ರ ವಿಫಲವಾಗಿದೆ.

ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ನವ ಸಂಕಲ್ಪ ಶಿಬಿರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಚರ್ಚೆ ನಡೆಸಿದರು. ಅಂತಿಮವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಪಟ್ಟಿಹ ಹೈಕಮಾಂಡ್‌ ಕೂಡ ಮನ್ನಣೆ ನೀಡಿದೆ. ಈ ಮೂಲಕ ದೇವೇಗೌಡರ ತಂತ್ರ ವಿಫಲವಾಗಿದೆ. 


 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more