ಖರ್ಗೆ ದಿಲ್ಲಿಗೆ ತೆರಳುತ್ತಿದ್ದಂತೆ ರಾಜ್ಯದಲ್ಲಿ ಸಂಚಲನ, ಸಿದ್ದು ಡಿಕೆಶಿ ಗೌಪ್ಯ ಮಾತುಕತೆ

ಖರ್ಗೆ ದಿಲ್ಲಿಗೆ ತೆರಳುತ್ತಿದ್ದಂತೆ ರಾಜ್ಯದಲ್ಲಿ ಸಂಚಲನ, ಸಿದ್ದು ಡಿಕೆಶಿ ಗೌಪ್ಯ ಮಾತುಕತೆ

Published : Jun 03, 2022, 01:53 PM ISTUpdated : Jun 03, 2022, 01:54 PM IST

ರಾಜ್ಯಸಭೆ ಚುನಾವಣೆಯಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಎರಡನೇ ಅಭ್ಯರ್ಥಿಯ ನಾಮಪತ್ರವನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಡಿ.ಕೆ.ಶಿವಕುಮಾರ್‌ (DK Shivakumar) ಹಾಗೂ ಸಿದ್ದರಾಮಯ್ಯ (Siddaramaiah) ಅವರು ನಿರ್ಧರಿಸಿದ್ದಾರೆ.
 

ಬೆಂಗಳೂರು (ಜೂ. 03): ರಾಜ್ಯಸಭೆ ಚುನಾವಣೆಯಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಎರಡನೇ ಅಭ್ಯರ್ಥಿಯ ನಾಮಪತ್ರವನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಡಿ.ಕೆ.ಶಿವಕುಮಾರ್‌ (DK Shivakumar) ಹಾಗೂ ಸಿದ್ದರಾಮಯ್ಯ (Siddaramaiah) ಅವರು ನಿರ್ಧರಿಸಿದ್ದಾರೆ.

ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರು ಪಕ್ಷದ ನಾಯಕರೊಂದಿಗೆ ಮಾತನಾಡಿದ್ದು, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ನಮ್ಮದೇ ಆದ ತಂತ್ರ ಅನುಸರಿಸಲಾಗುವುದು. ಒಂದು ವೇಳೆ ಗೆಲ್ಲಲಾಗದಿದ್ದರೂ ಪಕ್ಷಕ್ಕೆ ಹಲವು ರೀತಿಯಲ್ಲಿ ಇದು ಸಹಕಾರಿಯಾಗಲಿದೆ. ಹೀಗಾಗಿ ಪಕ್ಷದ ಅಭ್ಯರ್ಥಿಯನ್ನು ಹಿಂಪಡೆಯದಿರಲು ತೀರ್ಮಾನಿಸಿದ್ದು, ನೀವು ಆತ್ಮಸಾಕ್ಷಿ ಪ್ರಕಾರ ಮತ ಹಾಕಿ ಎಂದು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಹೈಕಮಾಂಡ್‌ ನಾಯಕರ ಭೇಟಿಯಾಗುತ್ತಿದ್ದಂತೆ ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಎರಡನೇ ಅಭ್ಯರ್ಥಿ ಮುಂದುವರೆಸುವ ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರು ದೂರವಾಣಿ ಕರೆ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರಿಗೂ ಅಂತಿಮ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more