ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅಂತ ಗೊತ್ತಾಗಲಿದೆ: ಎಚ್‌ಡಿಕೆ

ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅಂತ ಗೊತ್ತಾಗಲಿದೆ: ಎಚ್‌ಡಿಕೆ

Published : Jun 10, 2022, 01:18 PM IST

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌, ಜಗ್ಗೇಶ್‌ ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಮೆ ನಿರ್ಧಾರವಾಗಿದೆ. 
 

ಬೆಂಗಳೂರು (ಜೂ. 10): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌, ಜಗ್ಗೇಶ್‌ ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಿಮೆ ನಿರ್ಧಾರವಾಗಿದೆ. 

'ಚುನಾವಣಾ ಫಲಿತಾಂಶ ಏನೇ ಬರಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅನ್ನೋದು ಕರ್ನಾಟಕ ಮಾತ್ರವಲ್ಲ, ದೇಶದ ಮಟ್ಟದಲ್ಲಿ ಗೊತ್ತಾಗಲಿದೆ. ಸಿದ್ದರಾಮಯ್ಯನವರ ನಿಜವಾದ ಬಣ್ಣ ಇಂದು ಜನತೆಗೆ ಗೊತ್ತಾಗಲಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮುಗಿದ ಅಧ್ಯಾಯ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಳುಗಲಿದೆ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more