ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅಂತ ಗೊತ್ತಾಗಲಿದೆ: ಎಚ್‌ಡಿಕೆ

ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅಂತ ಗೊತ್ತಾಗಲಿದೆ: ಎಚ್‌ಡಿಕೆ

Published : Jun 10, 2022, 01:18 PM IST

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌, ಜಗ್ಗೇಶ್‌ ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಮೆ ನಿರ್ಧಾರವಾಗಿದೆ. 
 

ಬೆಂಗಳೂರು (ಜೂ. 10): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌, ಜಗ್ಗೇಶ್‌ ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಿಮೆ ನಿರ್ಧಾರವಾಗಿದೆ. 

'ಚುನಾವಣಾ ಫಲಿತಾಂಶ ಏನೇ ಬರಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅನ್ನೋದು ಕರ್ನಾಟಕ ಮಾತ್ರವಲ್ಲ, ದೇಶದ ಮಟ್ಟದಲ್ಲಿ ಗೊತ್ತಾಗಲಿದೆ. ಸಿದ್ದರಾಮಯ್ಯನವರ ನಿಜವಾದ ಬಣ್ಣ ಇಂದು ಜನತೆಗೆ ಗೊತ್ತಾಗಲಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮುಗಿದ ಅಧ್ಯಾಯ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಳುಗಲಿದೆ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more