ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅಂತ ಗೊತ್ತಾಗಲಿದೆ: ಎಚ್‌ಡಿಕೆ

ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅಂತ ಗೊತ್ತಾಗಲಿದೆ: ಎಚ್‌ಡಿಕೆ

Published : Jun 10, 2022, 01:18 PM IST

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌, ಜಗ್ಗೇಶ್‌ ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಮೆ ನಿರ್ಧಾರವಾಗಿದೆ. 
 

ಬೆಂಗಳೂರು (ಜೂ. 10): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌, ಜಗ್ಗೇಶ್‌ ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಿಮೆ ನಿರ್ಧಾರವಾಗಿದೆ. 

'ಚುನಾವಣಾ ಫಲಿತಾಂಶ ಏನೇ ಬರಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅನ್ನೋದು ಕರ್ನಾಟಕ ಮಾತ್ರವಲ್ಲ, ದೇಶದ ಮಟ್ಟದಲ್ಲಿ ಗೊತ್ತಾಗಲಿದೆ. ಸಿದ್ದರಾಮಯ್ಯನವರ ನಿಜವಾದ ಬಣ್ಣ ಇಂದು ಜನತೆಗೆ ಗೊತ್ತಾಗಲಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮುಗಿದ ಅಧ್ಯಾಯ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಳುಗಲಿದೆ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more