ರಾಜ್ಯಸಭಾ ಫೈಟ್: ಜೆಡಿಎಸ್ ಬಂಡಾಯ ಶಾಸಕರ ನಡೆ ಏನು..?

ರಾಜ್ಯಸಭಾ ಫೈಟ್: ಜೆಡಿಎಸ್ ಬಂಡಾಯ ಶಾಸಕರ ನಡೆ ಏನು..?

Published : Jun 10, 2022, 11:16 AM ISTUpdated : Jun 10, 2022, 11:32 AM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಇಂದು ನಡೆಯಲಿದ್ದು, 4 ನೇ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಒಟ್ಟು 4 ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ. 

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ (Rajyasabha Polls) ಮತದಾನ ಇಂದು ನಡೆಯಲಿದ್ದು, 4 ನೇ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಒಟ್ಟು 4 ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ. ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ಜೋರಾಗಿದೆ.

ಇನ್ನು ತೆರೆಮರೆಯಲ್ಲಿ 3 ಪಕ್ಷಗಳ ಲೆಕ್ಕಾಚಾರ, ರಾಜಕೀಯ ತಂತ್ರ ಜೋರಾಗಿ ನಡೆದಿದೆ.  ‘ರಾಜ್ಯಸಭೆ ಚುನಾವಣೆಯಲ್ಲಿ ಕೋಮುವಾದವನ್ನೇ ಉಸಿರಾಡುತ್ತಿರುವ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿ.’ ಹೀಗಂತ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್‌ ಶಾಸಕರಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದ್ದು, ರಾಜಕೀಯವಾಗಿ ಭಾರಿ ಚರ್ಚೆ ಹುಟ್ಟುಹಾಕಿದೆ. ಜೆಡಿಎಸ್‌ ಶಾಸಕರಿಗೆ ಸಿದ್ದು ಪತ್ರ ಬರೆದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದು, ಪತ್ರ ಬರೆದಿರುವುದು ನಾಚಿಕೆಗೇಡು ಎಂದು ಕಿಡಿಕಾರಿದ್ದಾರೆ. ಇವೆಲ್ಲದರ ಬಗ್ಗೆ ವಿಸ್ತೃತ ವರದಿ ಇಲ್ಲಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more