Narayanasa Bhandage: ರಾಜ್ಯಸಭಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ನಾರಾಯಣಸಾ ಭಾಂಡಗೆ ಆಯ್ಕೆಗೆ ಕಾರಣಗಳೇನು ?

Narayanasa Bhandage: ರಾಜ್ಯಸಭಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ನಾರಾಯಣಸಾ ಭಾಂಡಗೆ ಆಯ್ಕೆಗೆ ಕಾರಣಗಳೇನು ?

Published : Feb 12, 2024, 12:50 PM ISTUpdated : Feb 12, 2024, 12:51 PM IST

ನಾರಾಯಣ ಭಾಂಡ ರಾಜ್ಯಸಭೆ ಅಭ್ಯರ್ಥಿ 
17ನೇ ವಯಸ್ಸಿನಲ್ಲಿ ಆರ್‌ಎಸ್‌ಎಸ್ ಸೇರ್ಪಡೆ
40 ವರ್ಷಗಳಿಂದ ಆರ್‌ಎಸ್ಎಸ್‌ನಲ್ಲಿ ಕೆಲಸ

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಕರ್ನಾಟಕದಿಂದ(Karnataka) ಬಿಜೆಪಿ(BJP) ಅಚ್ಚರಿ ಅಭ್ಯರ್ಥಿ ಆಯ್ಕೆ ಮಾಡಿದೆ. ರಾಜ್ಯದಿಂದ ನಾರಾಯಣಸಾ ಭಾಂಡಗೆಗೆ(Narayanasa Bhandage) ಬಿಜೆಪಿ ಟಿಕೆಟ್ ಕೊಡಲಾಗಿದೆ. ಮಾಜಿ ಎಂಎಲ್‌ಸಿ ನಾರಾಯಣಸಾ ಭಾಂಡಗೆ ಟಿಕೆಟ್ ನೀಡಿದ್ದು, ಬಾಗಲಕೋಟೆ ಮೂಲದ ಒಬಿಸಿ ಸಮುದಾಯಕ್ಕೆ ಸೇರಿದ ನಾರಾಯಣಸಾ ಭಾಂಡನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಕಟ್ಟಾ ಹಿಂದುತ್ವವಾದಿಗೆ ಬಿಜೆಪಿ ರಾಜ್ಯಸಭಾ ಟಿಕೆಟ್(Rajyasabha Ticket) ಒಲಿದಿದೆ. ಬಿಜೆಪಿ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿದ್ದ ನಾರಾಯಣಸಾ ಭಾಂಡಗೆ, ಆರ್‌ಎಸ್‌ಎಸ್‌ನಲ್ಲಿ ಸಕ್ರೀಯವಾಗಿದ್ದರು. 40 ವರ್ಷಗಳಿಂದ ಆರ್‌ಎಸ್‌ಎಸ್‌ನಲ್ಲಿ ಕೆಲಸ ಮಾಡಿದ್ದಾರೆ. 1973ರಲ್ಲಿ ನಾರಾಯಣಸಾ ಭಾಂಡಗೆ ಜನಸಂಘ ಸೇರಿದ್ದರು. 

ಇದನ್ನೂ ವೀಕ್ಷಿಸಿ:  Narendra Modi: ನಯಾ ಕಾಶ್ಮೀರದ ಬಗ್ಗೆ ಮೋದಿ ವರ್ಣನೆ..! 25 ವರ್ಷಗಳಲ್ಲಿ ವಿಕಸಿತ ಭಾರತದ ಸಂಕಲ್ಪ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more