Narayanasa Bhandage: ರಾಜ್ಯಸಭಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ನಾರಾಯಣಸಾ ಭಾಂಡಗೆ ಆಯ್ಕೆಗೆ ಕಾರಣಗಳೇನು ?

Narayanasa Bhandage: ರಾಜ್ಯಸಭಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ನಾರಾಯಣಸಾ ಭಾಂಡಗೆ ಆಯ್ಕೆಗೆ ಕಾರಣಗಳೇನು ?

Published : Feb 12, 2024, 12:50 PM ISTUpdated : Feb 12, 2024, 12:51 PM IST

ನಾರಾಯಣ ಭಾಂಡ ರಾಜ್ಯಸಭೆ ಅಭ್ಯರ್ಥಿ 
17ನೇ ವಯಸ್ಸಿನಲ್ಲಿ ಆರ್‌ಎಸ್‌ಎಸ್ ಸೇರ್ಪಡೆ
40 ವರ್ಷಗಳಿಂದ ಆರ್‌ಎಸ್ಎಸ್‌ನಲ್ಲಿ ಕೆಲಸ

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಕರ್ನಾಟಕದಿಂದ(Karnataka) ಬಿಜೆಪಿ(BJP) ಅಚ್ಚರಿ ಅಭ್ಯರ್ಥಿ ಆಯ್ಕೆ ಮಾಡಿದೆ. ರಾಜ್ಯದಿಂದ ನಾರಾಯಣಸಾ ಭಾಂಡಗೆಗೆ(Narayanasa Bhandage) ಬಿಜೆಪಿ ಟಿಕೆಟ್ ಕೊಡಲಾಗಿದೆ. ಮಾಜಿ ಎಂಎಲ್‌ಸಿ ನಾರಾಯಣಸಾ ಭಾಂಡಗೆ ಟಿಕೆಟ್ ನೀಡಿದ್ದು, ಬಾಗಲಕೋಟೆ ಮೂಲದ ಒಬಿಸಿ ಸಮುದಾಯಕ್ಕೆ ಸೇರಿದ ನಾರಾಯಣಸಾ ಭಾಂಡನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಕಟ್ಟಾ ಹಿಂದುತ್ವವಾದಿಗೆ ಬಿಜೆಪಿ ರಾಜ್ಯಸಭಾ ಟಿಕೆಟ್(Rajyasabha Ticket) ಒಲಿದಿದೆ. ಬಿಜೆಪಿ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿದ್ದ ನಾರಾಯಣಸಾ ಭಾಂಡಗೆ, ಆರ್‌ಎಸ್‌ಎಸ್‌ನಲ್ಲಿ ಸಕ್ರೀಯವಾಗಿದ್ದರು. 40 ವರ್ಷಗಳಿಂದ ಆರ್‌ಎಸ್‌ಎಸ್‌ನಲ್ಲಿ ಕೆಲಸ ಮಾಡಿದ್ದಾರೆ. 1973ರಲ್ಲಿ ನಾರಾಯಣಸಾ ಭಾಂಡಗೆ ಜನಸಂಘ ಸೇರಿದ್ದರು. 

ಇದನ್ನೂ ವೀಕ್ಷಿಸಿ:  Narendra Modi: ನಯಾ ಕಾಶ್ಮೀರದ ಬಗ್ಗೆ ಮೋದಿ ವರ್ಣನೆ..! 25 ವರ್ಷಗಳಲ್ಲಿ ವಿಕಸಿತ ಭಾರತದ ಸಂಕಲ್ಪ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more