Narayanasa Bhandage: ರಾಜ್ಯಸಭಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ನಾರಾಯಣಸಾ ಭಾಂಡಗೆ ಆಯ್ಕೆಗೆ ಕಾರಣಗಳೇನು ?

Narayanasa Bhandage: ರಾಜ್ಯಸಭಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ನಾರಾಯಣಸಾ ಭಾಂಡಗೆ ಆಯ್ಕೆಗೆ ಕಾರಣಗಳೇನು ?

Published : Feb 12, 2024, 12:50 PM ISTUpdated : Feb 12, 2024, 12:51 PM IST

ನಾರಾಯಣ ಭಾಂಡ ರಾಜ್ಯಸಭೆ ಅಭ್ಯರ್ಥಿ 
17ನೇ ವಯಸ್ಸಿನಲ್ಲಿ ಆರ್‌ಎಸ್‌ಎಸ್ ಸೇರ್ಪಡೆ
40 ವರ್ಷಗಳಿಂದ ಆರ್‌ಎಸ್ಎಸ್‌ನಲ್ಲಿ ಕೆಲಸ

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಕರ್ನಾಟಕದಿಂದ(Karnataka) ಬಿಜೆಪಿ(BJP) ಅಚ್ಚರಿ ಅಭ್ಯರ್ಥಿ ಆಯ್ಕೆ ಮಾಡಿದೆ. ರಾಜ್ಯದಿಂದ ನಾರಾಯಣಸಾ ಭಾಂಡಗೆಗೆ(Narayanasa Bhandage) ಬಿಜೆಪಿ ಟಿಕೆಟ್ ಕೊಡಲಾಗಿದೆ. ಮಾಜಿ ಎಂಎಲ್‌ಸಿ ನಾರಾಯಣಸಾ ಭಾಂಡಗೆ ಟಿಕೆಟ್ ನೀಡಿದ್ದು, ಬಾಗಲಕೋಟೆ ಮೂಲದ ಒಬಿಸಿ ಸಮುದಾಯಕ್ಕೆ ಸೇರಿದ ನಾರಾಯಣಸಾ ಭಾಂಡನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಕಟ್ಟಾ ಹಿಂದುತ್ವವಾದಿಗೆ ಬಿಜೆಪಿ ರಾಜ್ಯಸಭಾ ಟಿಕೆಟ್(Rajyasabha Ticket) ಒಲಿದಿದೆ. ಬಿಜೆಪಿ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿದ್ದ ನಾರಾಯಣಸಾ ಭಾಂಡಗೆ, ಆರ್‌ಎಸ್‌ಎಸ್‌ನಲ್ಲಿ ಸಕ್ರೀಯವಾಗಿದ್ದರು. 40 ವರ್ಷಗಳಿಂದ ಆರ್‌ಎಸ್‌ಎಸ್‌ನಲ್ಲಿ ಕೆಲಸ ಮಾಡಿದ್ದಾರೆ. 1973ರಲ್ಲಿ ನಾರಾಯಣಸಾ ಭಾಂಡಗೆ ಜನಸಂಘ ಸೇರಿದ್ದರು. 

ಇದನ್ನೂ ವೀಕ್ಷಿಸಿ:  Narendra Modi: ನಯಾ ಕಾಶ್ಮೀರದ ಬಗ್ಗೆ ಮೋದಿ ವರ್ಣನೆ..! 25 ವರ್ಷಗಳಲ್ಲಿ ವಿಕಸಿತ ಭಾರತದ ಸಂಕಲ್ಪ..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more