Rajyasabha Election: ದೋಸ್ತಿಗೆ ತಿರುಮಂತ್ರ ಹಾಕಲು ಕೈ ಪ್ಲ್ಯಾನ್.. ನಡೆಯುತ್ತಾ ಅಡ್ಡ ಮತದಾನ..?

Rajyasabha Election: ದೋಸ್ತಿಗೆ ತಿರುಮಂತ್ರ ಹಾಕಲು ಕೈ ಪ್ಲ್ಯಾನ್.. ನಡೆಯುತ್ತಾ ಅಡ್ಡ ಮತದಾನ..?

Published : Feb 26, 2024, 05:53 PM IST

ಅಡ್ಡ ಮತದಾನದ ಸುಳಿವು ಕೊಟ್ಟ ಜೆಡಿಎಸ್ ಶಾಸಕ..ಯಾರಿಗೆ ಒಳೇಟು..? 
ಕಾಂಗ್ರೆಸ್ ಪರ ಕ್ರಾಸ್ ವೋಟ್ ಮಾಡ್ತಾರಾ ಜೆಡಿಎಸ್ ಶಾಸಕ ಕಂದಕೂರ್..?    
ಕಾಂಗ್ರೆಸ್ ಶಾಸಕನ ಅಕಾಲಿಕ ಮರಣ.. ಬದಲಾಯ್ತಾ ಮತ ಲೆಕ್ಕಾಚಾರ..?    

ರಾಜ್ಯಸಭಾ ರಹಸ್ಯ. ರಾಜ್ಯ ರಾಜಕಾರಣದಲ್ಲಿ ರೋಚಕ ಅಧ್ಯಾಯವೊಂದಕ್ಕೆ ಮುನ್ನು ಬರೆದಿರೋ ರಾಜ್ಯಸಭಾ ರಣರಂಗ. ಆ ರಣರಂಗಕ್ಕೆ ಮಂಗಳವಾರದ ಮುಹೂರ್ತ. ರಾಜ್ಯಸಭೆಗೆ(Rajyasabha) ಆಯ್ಕೆಯಾಗಲಿರೋದು ನಾಲ್ಕು ಮಂದಿ. ಅಖಾಡದಲ್ಲಿರೋದು ಐದು ಮಂದಿ. ಈ ಬಾರಿಯ ರಾಜ್ಯಸಭಾ ಚುನಾವಣೆಯಲ್ಲಿ ಸಂಖ್ಯಾಬಲದ ಪ್ರಕಾರ ಕರ್ನಾಟಕದಿಂದ(Karnataka) ರಾಜ್ಯಸಭೆಗೆ ಆಯ್ಕೆಯಾಗಿ ಹೋಗಲಿರುವ ಸದಸ್ಯ ಸಂಖ್ಯೆ ನಾಲ್ಕು. ಇದ್ರಲ್ಲಿ ಕಾಂಗ್ರೆಸ್"ಗೆ 3, ಬಿಜೆಪಿಗೆ(BJP) ಒಂದು ಸ್ಥಾನ. ಇದು ಮೇಲ್ನೋಟಕ್ಕೆ ಕಾಣ್ತಿರೋ ಲೆಕ್ಕಾಚಾರ. ಆದ್ರೆ ಒಳಗಿನ ಲೆಕ್ಕಾಚಾರವೇ ಬೇರೆ. ಕಾಂಗ್ರೆಸ್‌ನಿಂದ(Congress) ನಾಸಿರ್ ಹುಸೇನ್, ಜಿ.ಸಿ ಚಂದ್ರಶೇಖರ್ ಮತ್ತು ಹೈಕಮಾಂಡ್ ಅಭ್ಯರ್ಥಿ ಅಜಯ್ ಮಾಕೆನ್ ಅಖಾಡದಲ್ಲಿದ್ರೆ, ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ ಸ್ಪರ್ಧೆಯಲ್ಲಿದ್ದಾರೆ. ಆದ್ರೆ ಇಡೀ ಅಖಾಡವನ್ನೇ ರಣರಂಗವಾಗಿಸಿರೋದು ಬಿಜೆಪಿ-ಜೆಡಿಎಸ್ ದೋಸ್ತಿ ಪಾಳೆಯದಿಂದ ಸಿಡಿದಿರೋ ಐದನೇ ಅಸ್ತ್ರ. ಗೆಲ್ಲುವ ನಂಬರ್ ಇಲ್ಲದೇ ಇದ್ದರೂ, ಕಮಲದಳ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿರೋದು ಇಡೀ ಚುನಾವಣೆಯ ದಿಕ್ಕನ್ನೇ ಬದಲಿಸಿ ಬಿಟ್ಟಿದೆ.

ಇದನ್ನೂ ವೀಕ್ಷಿಸಿ:  ಎದುರಾಳಿಯ ದಿಗ್ಬಂಧನಕ್ಕೆ ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more