Rajyasabha Election: ದೋಸ್ತಿಗೆ ತಿರುಮಂತ್ರ ಹಾಕಲು ಕೈ ಪ್ಲ್ಯಾನ್.. ನಡೆಯುತ್ತಾ ಅಡ್ಡ ಮತದಾನ..?

Rajyasabha Election: ದೋಸ್ತಿಗೆ ತಿರುಮಂತ್ರ ಹಾಕಲು ಕೈ ಪ್ಲ್ಯಾನ್.. ನಡೆಯುತ್ತಾ ಅಡ್ಡ ಮತದಾನ..?

Published : Feb 26, 2024, 05:53 PM IST

ಅಡ್ಡ ಮತದಾನದ ಸುಳಿವು ಕೊಟ್ಟ ಜೆಡಿಎಸ್ ಶಾಸಕ..ಯಾರಿಗೆ ಒಳೇಟು..? 
ಕಾಂಗ್ರೆಸ್ ಪರ ಕ್ರಾಸ್ ವೋಟ್ ಮಾಡ್ತಾರಾ ಜೆಡಿಎಸ್ ಶಾಸಕ ಕಂದಕೂರ್..?    
ಕಾಂಗ್ರೆಸ್ ಶಾಸಕನ ಅಕಾಲಿಕ ಮರಣ.. ಬದಲಾಯ್ತಾ ಮತ ಲೆಕ್ಕಾಚಾರ..?    

ರಾಜ್ಯಸಭಾ ರಹಸ್ಯ. ರಾಜ್ಯ ರಾಜಕಾರಣದಲ್ಲಿ ರೋಚಕ ಅಧ್ಯಾಯವೊಂದಕ್ಕೆ ಮುನ್ನು ಬರೆದಿರೋ ರಾಜ್ಯಸಭಾ ರಣರಂಗ. ಆ ರಣರಂಗಕ್ಕೆ ಮಂಗಳವಾರದ ಮುಹೂರ್ತ. ರಾಜ್ಯಸಭೆಗೆ(Rajyasabha) ಆಯ್ಕೆಯಾಗಲಿರೋದು ನಾಲ್ಕು ಮಂದಿ. ಅಖಾಡದಲ್ಲಿರೋದು ಐದು ಮಂದಿ. ಈ ಬಾರಿಯ ರಾಜ್ಯಸಭಾ ಚುನಾವಣೆಯಲ್ಲಿ ಸಂಖ್ಯಾಬಲದ ಪ್ರಕಾರ ಕರ್ನಾಟಕದಿಂದ(Karnataka) ರಾಜ್ಯಸಭೆಗೆ ಆಯ್ಕೆಯಾಗಿ ಹೋಗಲಿರುವ ಸದಸ್ಯ ಸಂಖ್ಯೆ ನಾಲ್ಕು. ಇದ್ರಲ್ಲಿ ಕಾಂಗ್ರೆಸ್"ಗೆ 3, ಬಿಜೆಪಿಗೆ(BJP) ಒಂದು ಸ್ಥಾನ. ಇದು ಮೇಲ್ನೋಟಕ್ಕೆ ಕಾಣ್ತಿರೋ ಲೆಕ್ಕಾಚಾರ. ಆದ್ರೆ ಒಳಗಿನ ಲೆಕ್ಕಾಚಾರವೇ ಬೇರೆ. ಕಾಂಗ್ರೆಸ್‌ನಿಂದ(Congress) ನಾಸಿರ್ ಹುಸೇನ್, ಜಿ.ಸಿ ಚಂದ್ರಶೇಖರ್ ಮತ್ತು ಹೈಕಮಾಂಡ್ ಅಭ್ಯರ್ಥಿ ಅಜಯ್ ಮಾಕೆನ್ ಅಖಾಡದಲ್ಲಿದ್ರೆ, ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ ಸ್ಪರ್ಧೆಯಲ್ಲಿದ್ದಾರೆ. ಆದ್ರೆ ಇಡೀ ಅಖಾಡವನ್ನೇ ರಣರಂಗವಾಗಿಸಿರೋದು ಬಿಜೆಪಿ-ಜೆಡಿಎಸ್ ದೋಸ್ತಿ ಪಾಳೆಯದಿಂದ ಸಿಡಿದಿರೋ ಐದನೇ ಅಸ್ತ್ರ. ಗೆಲ್ಲುವ ನಂಬರ್ ಇಲ್ಲದೇ ಇದ್ದರೂ, ಕಮಲದಳ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿರೋದು ಇಡೀ ಚುನಾವಣೆಯ ದಿಕ್ಕನ್ನೇ ಬದಲಿಸಿ ಬಿಟ್ಟಿದೆ.

ಇದನ್ನೂ ವೀಕ್ಷಿಸಿ:  ಎದುರಾಳಿಯ ದಿಗ್ಬಂಧನಕ್ಕೆ ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more