ಕರ್ನಾಟಕದಲ್ಲಿ ರಂಗೇರಿದ ರಾಜ್ಯಸಭಾ ಚುನಾವಣೆ: ತೇಲಿಬಂದ ಘಟಾನುಘಟಿ ನಾಯಕರ ಹೆಸರು...!

ಕರ್ನಾಟಕದಲ್ಲಿ ರಂಗೇರಿದ ರಾಜ್ಯಸಭಾ ಚುನಾವಣೆ: ತೇಲಿಬಂದ ಘಟಾನುಘಟಿ ನಾಯಕರ ಹೆಸರು...!

Published : Jun 02, 2020, 04:28 PM IST

ಕೇಂದ್ರ ಚುನಾವಣಾ ಆಯೋಗ ಜೂನ್ 19ಕ್ಕೆ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಟಿಕೆಟ್‌ಗಾಗಿ ಫೈಟಿಂಗ್ ಆರಂಭವಾಗಿದ್ದು, ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದಾರೆ ಎನ್ನುವ ಮೂಲಗಳ ತಿಳಿದುಬಂದಿದೆ.

ಬೆಂಗಳೂರು, (ಜೂನ್.02): ಜೆಡಿಎಸ್‌ನ ಕುಪೇಂದ್ರ ರೆಡ್ಡಿ,ಕಾಂಗ್ರೆಸ್​‌ನ ಬಿ.ಕೆ. ಹರಿಪ್ರಸಾದ್, ಪ್ರೊ.ರಾಜೀವ್‌ಗೌಡ, ಬಿಜೆಪಿಯ ಪ್ರಭಾಕರ್ ಅವರ ರಾಜ್ಯಸಭೆ ಅವಧಿ ಜೂನ್ 25ಕ್ಕೆ ಕೊನೆಗೊಳ್ಳಲಿದೆ. 

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ..! 

ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಜೂನ್ 19ಕ್ಕೆ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಟಿಕೆಟ್‌ಗಾಗಿ ಫೈಟಿಂಗ್ ಆರಂಭವಾಗಿದ್ದು, ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದಾರೆ ಎನ್ನುವ ಮೂಲಗಳ ತಿಳಿದುಬಂದಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?