ಮಗು ಹುಟ್ಟಿದ ಬಳಿಕ ಚಡ್ಡಿಯೋ ಫ್ರಾಕೋ ಹೊಲಿಸ್ಬೇಕು: ಸ್ವಪಕ್ಷದ ನಾಯಕರ ವಿರುದ್ಧ ರಾಮಲಿಂಗರೆಡ್ಡಿ ಗರಂ

ಮಗು ಹುಟ್ಟಿದ ಬಳಿಕ ಚಡ್ಡಿಯೋ ಫ್ರಾಕೋ ಹೊಲಿಸ್ಬೇಕು: ಸ್ವಪಕ್ಷದ ನಾಯಕರ ವಿರುದ್ಧ ರಾಮಲಿಂಗರೆಡ್ಡಿ ಗರಂ

Published : Jul 24, 2022, 04:39 PM IST

ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೂ ಏಳೆಂಟು ತಿಂಗಳು ಬಾಕಿ ಇದೆ. ಅಲ್ಲದೇ ಚುನಾವಣೆ ಮುಗಿದು ಪಕ್ಷ ಮೆಜಾರಿಟಿ ಬಂದಮೇಲೆ ಸಿಎಂ ಯಾರಾಗ್ಬೇಕು ಎನ್ನುವ ಚರ್ಚೆಗಳು ಶುರುವಾಗುತ್ತೆ. ಆದ್ರೆ, ಅದಕ್ಕೂ ಮುಂಚೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಮುಂದಿನ ಮುಖ್ಯಮಂತ್ರಿ ಕುರ್ಚಿಗಾಗಿ ಕುಸ್ತಿ ಜೋರಾಗಿದೆ. ಇದರಿಂದ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು, (ಜುಲೈ.24): ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೂ ಏಳೆಂಟು ತಿಂಗಳು ಬಾಕಿ ಇದೆ. ಅಲ್ಲದೇ ಚುನಾವಣೆ ಮುಗಿದು ಪಕ್ಷ ಮೆಜಾರಿಟಿ ಬಂದಮೇಲೆ ಸಿಎಂ ಯಾರಾಗ್ಬೇಕು ಎನ್ನುವ ಚರ್ಚೆಗಳು ಶುರುವಾಗುತ್ತೆ. ಆದ್ರೆ, ಅದಕ್ಕೂ ಮುಂಚೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಮುಂದಿನ ಮುಖ್ಯಮಂತ್ರಿ ಕುರ್ಚಿಗಾಗಿ ಕುಸ್ತಿ ಜೋರಾಗಿದೆ. ಇದರಿಂದ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಕೂಸು ಹುಟ್ಟುವ ಮುನ್ನ ಕುಲಾವಿ, ಯಾವತ್ತೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ: ಬಿಎಸ್‌ವೈ ವ್ಯಂಗ್ಯ

ಹೌದು...ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕುರ್ಚಿ ಕಿತ್ತಾಟವನ್ನು ಬಿಜೆಪಿ ವ್ಯಂಗ್ಯವಾಡುತ್ತಿದೆ. ಇದರಿಂದ ಕಾಂಗ್ರೆಸ್‌ನ ಇನ್ನುಳಿದ ನಾಯಕರ ಆಕ್ರೊಶಕ್ಕೆ ಕಾರಣವಾಗಿದ್ದು, ಸ್ವಪಕ್ಷದ ನಾಯಕರ ಮೇಲೆ ಅಸಮಾಧಾನಗೊಂಡಿದ್ದಾರೆ. ಇದೀಗ ಕಾಂಗ್ರೆಸ್‌ನ ಹಿರಿಯ ನಾಯಕ ರಾಮಲಿಂಗರೆಡ್ಡಿ ಕೂಡ ಗರಂ ಆಗಿದ್ದು, ಮಗು ಹುಟ್ಟಿದ ಬಳಿಕ ಚಡ್ಡಿಯೋ ಫ್ರಾಕೋ ಹೊಲಿಸ್ಬೇಕು ಎಂದು ಇಬ್ಬರು ನಾಯಕರುಗಳಿಗೆ ಟಾಂಗ್ ಕೊಟ್ಟಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more