ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ ನಂಗನಾಚ್

ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ ನಂಗನಾಚ್

Published : Nov 26, 2022, 02:36 PM IST

ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ, ಮೋಜು ಮಸ್ತಿ ನಡೆದ ವಿಡಿಯೋ ವೈರಲ್ ಆಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ನಂಗನಾಚ್ ನಡೆದಿದ್ದು, ರಾಮನಗರ ‌ನಗರಸಭೆ 19ನೇ ವಾರ್ಡ್ ಸದಸ್ಯ ದೌಲತ್ ಶರೀಷ್ ಹುಟ್ಟಹಬ್ಬದಲ್ಲಿ ಮೋಜು ಮಸ್ತಿ ಮಾಡಲಾಗಿದೆ. ರಾಮನಗರದ ಯಾರಬ್ ನಗರದಲ್ಲಿರೋ ಖಾಸಗಿ ಕಲ್ಯಾಣ ಮಂಟಪದಲ್ಲಿ ಬರ್ತಡೇ ಪಾರ್ಟಿ ಮಾಡಲಾಗಿದ್ದು, ಬೆಂಗಳೂರಿನಿಂದ ಡ್ಯಾನ್ಸರ್'ಗಳನ್ನು ಕರೆಸಲಾಗಿದೆ. ಅರೆಬರೆ ಬಟ್ಟೆಯುಟ್ಟು ಡ್ಯಾನ್ಸ್ ಮಾಡಿದ್ದು, ಅವರ ಮೇಲೆ ಹಣ ಎಸೆದು ಮೋಜು ಮಸ್ತಿ ಮಾಡಲಾಗಿದೆ. ಕಾಂಗ್ರೆಸ್ ನಗರಸಭಾ ಸದಸ್ಯನಿಂದಲೇ ಪಾರ್ಟಿ ಆಯೋಜನೆ ಮಾಡಲಾಗಿದ್ದು, ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸಿದ್ದಾರೆ ಕೈ ಸದಸ್ಯರು. ಪಾರ್ಟಿಯಲ್ಲಿ ನಗರಸಭಾ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಕೆ. ಶೇಷಾದ್ರಿ, ಮಾಜಿ ಉಪಾಧ್ಯಕ್ಷ ಮುತ್ತುರಾಜ್, ದೌಲತ್ ಷರೀಫ್, ಆಜ್ಮತ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು. ನವೆಂಬರ್ 24 ರ ರಾತ್ರಿ ಪಾರ್ಟಿ ನಡೆದಿದ್ದು, ನಗರಸಭಾ ಸದಸ್ಯರ ವರ್ತನೆಗೆ ಸಾರ್ವಜನಿಕರ ಖಂಡನೆ ವ್ಯಕ್ತವಾಗಿದೆ.

ಕೊಪ್ಪಳದ ಸಚಿವರ ಹುಟ್ಟುಹಬ್ಬದ ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಕರ ನಿಯೋಜನೆ?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more