ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ ನಂಗನಾಚ್

ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ ನಂಗನಾಚ್

Published : Nov 26, 2022, 02:36 PM IST

ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ, ಮೋಜು ಮಸ್ತಿ ನಡೆದ ವಿಡಿಯೋ ವೈರಲ್ ಆಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ನಂಗನಾಚ್ ನಡೆದಿದ್ದು, ರಾಮನಗರ ‌ನಗರಸಭೆ 19ನೇ ವಾರ್ಡ್ ಸದಸ್ಯ ದೌಲತ್ ಶರೀಷ್ ಹುಟ್ಟಹಬ್ಬದಲ್ಲಿ ಮೋಜು ಮಸ್ತಿ ಮಾಡಲಾಗಿದೆ. ರಾಮನಗರದ ಯಾರಬ್ ನಗರದಲ್ಲಿರೋ ಖಾಸಗಿ ಕಲ್ಯಾಣ ಮಂಟಪದಲ್ಲಿ ಬರ್ತಡೇ ಪಾರ್ಟಿ ಮಾಡಲಾಗಿದ್ದು, ಬೆಂಗಳೂರಿನಿಂದ ಡ್ಯಾನ್ಸರ್'ಗಳನ್ನು ಕರೆಸಲಾಗಿದೆ. ಅರೆಬರೆ ಬಟ್ಟೆಯುಟ್ಟು ಡ್ಯಾನ್ಸ್ ಮಾಡಿದ್ದು, ಅವರ ಮೇಲೆ ಹಣ ಎಸೆದು ಮೋಜು ಮಸ್ತಿ ಮಾಡಲಾಗಿದೆ. ಕಾಂಗ್ರೆಸ್ ನಗರಸಭಾ ಸದಸ್ಯನಿಂದಲೇ ಪಾರ್ಟಿ ಆಯೋಜನೆ ಮಾಡಲಾಗಿದ್ದು, ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸಿದ್ದಾರೆ ಕೈ ಸದಸ್ಯರು. ಪಾರ್ಟಿಯಲ್ಲಿ ನಗರಸಭಾ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಕೆ. ಶೇಷಾದ್ರಿ, ಮಾಜಿ ಉಪಾಧ್ಯಕ್ಷ ಮುತ್ತುರಾಜ್, ದೌಲತ್ ಷರೀಫ್, ಆಜ್ಮತ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು. ನವೆಂಬರ್ 24 ರ ರಾತ್ರಿ ಪಾರ್ಟಿ ನಡೆದಿದ್ದು, ನಗರಸಭಾ ಸದಸ್ಯರ ವರ್ತನೆಗೆ ಸಾರ್ವಜನಿಕರ ಖಂಡನೆ ವ್ಯಕ್ತವಾಗಿದೆ.

ಕೊಪ್ಪಳದ ಸಚಿವರ ಹುಟ್ಟುಹಬ್ಬದ ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಕರ ನಿಯೋಜನೆ?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more