ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ ನಂಗನಾಚ್

ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ ನಂಗನಾಚ್

Published : Nov 26, 2022, 02:36 PM IST

ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ, ಮೋಜು ಮಸ್ತಿ ನಡೆದ ವಿಡಿಯೋ ವೈರಲ್ ಆಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ನಂಗನಾಚ್ ನಡೆದಿದ್ದು, ರಾಮನಗರ ‌ನಗರಸಭೆ 19ನೇ ವಾರ್ಡ್ ಸದಸ್ಯ ದೌಲತ್ ಶರೀಷ್ ಹುಟ್ಟಹಬ್ಬದಲ್ಲಿ ಮೋಜು ಮಸ್ತಿ ಮಾಡಲಾಗಿದೆ. ರಾಮನಗರದ ಯಾರಬ್ ನಗರದಲ್ಲಿರೋ ಖಾಸಗಿ ಕಲ್ಯಾಣ ಮಂಟಪದಲ್ಲಿ ಬರ್ತಡೇ ಪಾರ್ಟಿ ಮಾಡಲಾಗಿದ್ದು, ಬೆಂಗಳೂರಿನಿಂದ ಡ್ಯಾನ್ಸರ್'ಗಳನ್ನು ಕರೆಸಲಾಗಿದೆ. ಅರೆಬರೆ ಬಟ್ಟೆಯುಟ್ಟು ಡ್ಯಾನ್ಸ್ ಮಾಡಿದ್ದು, ಅವರ ಮೇಲೆ ಹಣ ಎಸೆದು ಮೋಜು ಮಸ್ತಿ ಮಾಡಲಾಗಿದೆ. ಕಾಂಗ್ರೆಸ್ ನಗರಸಭಾ ಸದಸ್ಯನಿಂದಲೇ ಪಾರ್ಟಿ ಆಯೋಜನೆ ಮಾಡಲಾಗಿದ್ದು, ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸಿದ್ದಾರೆ ಕೈ ಸದಸ್ಯರು. ಪಾರ್ಟಿಯಲ್ಲಿ ನಗರಸಭಾ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಕೆ. ಶೇಷಾದ್ರಿ, ಮಾಜಿ ಉಪಾಧ್ಯಕ್ಷ ಮುತ್ತುರಾಜ್, ದೌಲತ್ ಷರೀಫ್, ಆಜ್ಮತ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು. ನವೆಂಬರ್ 24 ರ ರಾತ್ರಿ ಪಾರ್ಟಿ ನಡೆದಿದ್ದು, ನಗರಸಭಾ ಸದಸ್ಯರ ವರ್ತನೆಗೆ ಸಾರ್ವಜನಿಕರ ಖಂಡನೆ ವ್ಯಕ್ತವಾಗಿದೆ.

ಕೊಪ್ಪಳದ ಸಚಿವರ ಹುಟ್ಟುಹಬ್ಬದ ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಕರ ನಿಯೋಜನೆ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more