ರಾಮನಗರ ಅಭಿವೃದ್ಧಿ ಮಾಡಿದ್ದು ನನ್ನ ಗಂಡ ಎಂದ ಅನಿತಾ ಕುಮಾರಸ್ವಾಮಿ!

ರಾಮನಗರ ಅಭಿವೃದ್ಧಿ ಮಾಡಿದ್ದು ನನ್ನ ಗಂಡ ಎಂದ ಅನಿತಾ ಕುಮಾರಸ್ವಾಮಿ!

Published : Feb 21, 2023, 09:02 PM IST

ಮಂಡ್ಯ ಹಾಗೂ ರಾಮನಗರ ಪಾಲಿಟಿಕ್ಸ್‌ ದಿನೇ ದಿನೇ ಹೊಸ ತಿರುವುದು ಪಡೆದುಕೊಳ್ಳುತ್ತಿದೆ. ಇಂದು ಹಾರೋಹಳ್ಳಿ ತಾಲೂಕು ಕಚೇರಿ ಉದ್ಧಾಟನೆ ವೇಳೆ ರಾಮನಗರ ಅಭಿವೃದ್ಧಿ ವಿಚಾರದದಲ್ಲಿ ಸಚಿವ ಅಶ್ವತ್ಥ್‌ ನಾರಾಯಣ್‌ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ನಡುವಿನ ವಾಕ್ಸಮರಕ್ಕೆ ಕಾರಣವಾಯಿತು.

ರಾಮನಗರ (ಫೆ.21):  ರಾಮನಗರ ಪಾಲಿಟಿಕ್ಸ್‌ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಹಿಂದೆ ಡಿಕೆ ಬ್ರದರ್ಸ್ Vs  ಅಶ್ವತ್ಥನಾರಾಯಣ ನಡುವೆ 'ಗಂಡಸ್ತನ' ಯುದ್ಧಕ್ಕೆ ಸಾಕ್ಷಿಯಾಗಿದ್ದ ರಾಮನಗರ ಇಂದು ಅಶ್ವತ್ಥನಾರಾಯಣ ಹಾಗೂ ಅನಿತಾ ಕುಮಾರಸ್ವಾಮಿ ನಡುವೆ ವಾಗ್ಯುದ್ಧಕ್ಕೆ ವೇದಿಕೆಯಾಗಿದೆ.  ಅನಿತಾ ಕುಮಾರಸ್ವಾಮಿಯಂತೂ ಅಶ್ವತ್ಥ್‌ ವಿರುದ್ಧ ಕೆಂಡಾಮಂಡಲರಾಗಿದ್ದರು.

ರಾಮನಗರದಲ್ಲಿ ವೇದಿಕೆ ಮೇಲೆ ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

ರಾಮನಗರ ಅಭಿವೃದ್ಧಿ ಮಾಡಿದ್ದು ಬಿಜೆಪಿಯ ಸಾಧನೆ. ಇಲ್ಲಿನ ಯೋಜನೆಯನ್ನು ಸಂಪೂರ್ಣವಾಗಿ ಮುಕ್ತಾಯ ಮಾಡಿದ್ದು ಸರ್ಕಾರದ ಸಾಧನೆ. ಬಿಜೆಪಿ ಸರ್ಕಾರದಲ್ಲಿ 12 ಹೊಸ ತಾಲೂಕು ಘೋಷಣೆಯಾಗಿದೆ. ರಾಮನಗರದಲ್ಲಿ ಮೆಡಿಕಲ್‌ ಕಾಲೇಜು ಬಿಜೆಪಿ ಘೋಷಣೆ ಮಾಡಿದೆ ಎಂದು ಹೇಳಿದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more