ರಾಮನಗರ ಅಭಿವೃದ್ಧಿ ಮಾಡಿದ್ದು ನನ್ನ ಗಂಡ ಎಂದ ಅನಿತಾ ಕುಮಾರಸ್ವಾಮಿ!

ರಾಮನಗರ ಅಭಿವೃದ್ಧಿ ಮಾಡಿದ್ದು ನನ್ನ ಗಂಡ ಎಂದ ಅನಿತಾ ಕುಮಾರಸ್ವಾಮಿ!

Published : Feb 21, 2023, 09:02 PM IST

ಮಂಡ್ಯ ಹಾಗೂ ರಾಮನಗರ ಪಾಲಿಟಿಕ್ಸ್‌ ದಿನೇ ದಿನೇ ಹೊಸ ತಿರುವುದು ಪಡೆದುಕೊಳ್ಳುತ್ತಿದೆ. ಇಂದು ಹಾರೋಹಳ್ಳಿ ತಾಲೂಕು ಕಚೇರಿ ಉದ್ಧಾಟನೆ ವೇಳೆ ರಾಮನಗರ ಅಭಿವೃದ್ಧಿ ವಿಚಾರದದಲ್ಲಿ ಸಚಿವ ಅಶ್ವತ್ಥ್‌ ನಾರಾಯಣ್‌ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ನಡುವಿನ ವಾಕ್ಸಮರಕ್ಕೆ ಕಾರಣವಾಯಿತು.

ರಾಮನಗರ (ಫೆ.21):  ರಾಮನಗರ ಪಾಲಿಟಿಕ್ಸ್‌ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಹಿಂದೆ ಡಿಕೆ ಬ್ರದರ್ಸ್ Vs  ಅಶ್ವತ್ಥನಾರಾಯಣ ನಡುವೆ 'ಗಂಡಸ್ತನ' ಯುದ್ಧಕ್ಕೆ ಸಾಕ್ಷಿಯಾಗಿದ್ದ ರಾಮನಗರ ಇಂದು ಅಶ್ವತ್ಥನಾರಾಯಣ ಹಾಗೂ ಅನಿತಾ ಕುಮಾರಸ್ವಾಮಿ ನಡುವೆ ವಾಗ್ಯುದ್ಧಕ್ಕೆ ವೇದಿಕೆಯಾಗಿದೆ.  ಅನಿತಾ ಕುಮಾರಸ್ವಾಮಿಯಂತೂ ಅಶ್ವತ್ಥ್‌ ವಿರುದ್ಧ ಕೆಂಡಾಮಂಡಲರಾಗಿದ್ದರು.

ರಾಮನಗರದಲ್ಲಿ ವೇದಿಕೆ ಮೇಲೆ ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

ರಾಮನಗರ ಅಭಿವೃದ್ಧಿ ಮಾಡಿದ್ದು ಬಿಜೆಪಿಯ ಸಾಧನೆ. ಇಲ್ಲಿನ ಯೋಜನೆಯನ್ನು ಸಂಪೂರ್ಣವಾಗಿ ಮುಕ್ತಾಯ ಮಾಡಿದ್ದು ಸರ್ಕಾರದ ಸಾಧನೆ. ಬಿಜೆಪಿ ಸರ್ಕಾರದಲ್ಲಿ 12 ಹೊಸ ತಾಲೂಕು ಘೋಷಣೆಯಾಗಿದೆ. ರಾಮನಗರದಲ್ಲಿ ಮೆಡಿಕಲ್‌ ಕಾಲೇಜು ಬಿಜೆಪಿ ಘೋಷಣೆ ಮಾಡಿದೆ ಎಂದು ಹೇಳಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more