ರಾಮನಗರ ಅಭಿವೃದ್ಧಿ ಮಾಡಿದ್ದು ನನ್ನ ಗಂಡ ಎಂದ ಅನಿತಾ ಕುಮಾರಸ್ವಾಮಿ!

ರಾಮನಗರ ಅಭಿವೃದ್ಧಿ ಮಾಡಿದ್ದು ನನ್ನ ಗಂಡ ಎಂದ ಅನಿತಾ ಕುಮಾರಸ್ವಾಮಿ!

Published : Feb 21, 2023, 09:02 PM IST

ಮಂಡ್ಯ ಹಾಗೂ ರಾಮನಗರ ಪಾಲಿಟಿಕ್ಸ್‌ ದಿನೇ ದಿನೇ ಹೊಸ ತಿರುವುದು ಪಡೆದುಕೊಳ್ಳುತ್ತಿದೆ. ಇಂದು ಹಾರೋಹಳ್ಳಿ ತಾಲೂಕು ಕಚೇರಿ ಉದ್ಧಾಟನೆ ವೇಳೆ ರಾಮನಗರ ಅಭಿವೃದ್ಧಿ ವಿಚಾರದದಲ್ಲಿ ಸಚಿವ ಅಶ್ವತ್ಥ್‌ ನಾರಾಯಣ್‌ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ನಡುವಿನ ವಾಕ್ಸಮರಕ್ಕೆ ಕಾರಣವಾಯಿತು.

ರಾಮನಗರ (ಫೆ.21):  ರಾಮನಗರ ಪಾಲಿಟಿಕ್ಸ್‌ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಹಿಂದೆ ಡಿಕೆ ಬ್ರದರ್ಸ್ Vs  ಅಶ್ವತ್ಥನಾರಾಯಣ ನಡುವೆ 'ಗಂಡಸ್ತನ' ಯುದ್ಧಕ್ಕೆ ಸಾಕ್ಷಿಯಾಗಿದ್ದ ರಾಮನಗರ ಇಂದು ಅಶ್ವತ್ಥನಾರಾಯಣ ಹಾಗೂ ಅನಿತಾ ಕುಮಾರಸ್ವಾಮಿ ನಡುವೆ ವಾಗ್ಯುದ್ಧಕ್ಕೆ ವೇದಿಕೆಯಾಗಿದೆ.  ಅನಿತಾ ಕುಮಾರಸ್ವಾಮಿಯಂತೂ ಅಶ್ವತ್ಥ್‌ ವಿರುದ್ಧ ಕೆಂಡಾಮಂಡಲರಾಗಿದ್ದರು.

ರಾಮನಗರದಲ್ಲಿ ವೇದಿಕೆ ಮೇಲೆ ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

ರಾಮನಗರ ಅಭಿವೃದ್ಧಿ ಮಾಡಿದ್ದು ಬಿಜೆಪಿಯ ಸಾಧನೆ. ಇಲ್ಲಿನ ಯೋಜನೆಯನ್ನು ಸಂಪೂರ್ಣವಾಗಿ ಮುಕ್ತಾಯ ಮಾಡಿದ್ದು ಸರ್ಕಾರದ ಸಾಧನೆ. ಬಿಜೆಪಿ ಸರ್ಕಾರದಲ್ಲಿ 12 ಹೊಸ ತಾಲೂಕು ಘೋಷಣೆಯಾಗಿದೆ. ರಾಮನಗರದಲ್ಲಿ ಮೆಡಿಕಲ್‌ ಕಾಲೇಜು ಬಿಜೆಪಿ ಘೋಷಣೆ ಮಾಡಿದೆ ಎಂದು ಹೇಳಿದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more