ರಾಮನಗರ ಅಭಿವೃದ್ಧಿ ಮಾಡಿದ್ದು ನನ್ನ ಗಂಡ ಎಂದ ಅನಿತಾ ಕುಮಾರಸ್ವಾಮಿ!

ರಾಮನಗರ ಅಭಿವೃದ್ಧಿ ಮಾಡಿದ್ದು ನನ್ನ ಗಂಡ ಎಂದ ಅನಿತಾ ಕುಮಾರಸ್ವಾಮಿ!

Published : Feb 21, 2023, 09:02 PM IST

ಮಂಡ್ಯ ಹಾಗೂ ರಾಮನಗರ ಪಾಲಿಟಿಕ್ಸ್‌ ದಿನೇ ದಿನೇ ಹೊಸ ತಿರುವುದು ಪಡೆದುಕೊಳ್ಳುತ್ತಿದೆ. ಇಂದು ಹಾರೋಹಳ್ಳಿ ತಾಲೂಕು ಕಚೇರಿ ಉದ್ಧಾಟನೆ ವೇಳೆ ರಾಮನಗರ ಅಭಿವೃದ್ಧಿ ವಿಚಾರದದಲ್ಲಿ ಸಚಿವ ಅಶ್ವತ್ಥ್‌ ನಾರಾಯಣ್‌ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ನಡುವಿನ ವಾಕ್ಸಮರಕ್ಕೆ ಕಾರಣವಾಯಿತು.

ರಾಮನಗರ (ಫೆ.21):  ರಾಮನಗರ ಪಾಲಿಟಿಕ್ಸ್‌ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಹಿಂದೆ ಡಿಕೆ ಬ್ರದರ್ಸ್ Vs  ಅಶ್ವತ್ಥನಾರಾಯಣ ನಡುವೆ 'ಗಂಡಸ್ತನ' ಯುದ್ಧಕ್ಕೆ ಸಾಕ್ಷಿಯಾಗಿದ್ದ ರಾಮನಗರ ಇಂದು ಅಶ್ವತ್ಥನಾರಾಯಣ ಹಾಗೂ ಅನಿತಾ ಕುಮಾರಸ್ವಾಮಿ ನಡುವೆ ವಾಗ್ಯುದ್ಧಕ್ಕೆ ವೇದಿಕೆಯಾಗಿದೆ.  ಅನಿತಾ ಕುಮಾರಸ್ವಾಮಿಯಂತೂ ಅಶ್ವತ್ಥ್‌ ವಿರುದ್ಧ ಕೆಂಡಾಮಂಡಲರಾಗಿದ್ದರು.

ರಾಮನಗರದಲ್ಲಿ ವೇದಿಕೆ ಮೇಲೆ ಅಶ್ವತ್ಥ್‌ನಾರಾಯಣ Vs ಅನಿತಾ ಕುಮಾರಸ್ವಾಮಿ ಟಾಕ್‌ವಾರ್!

ರಾಮನಗರ ಅಭಿವೃದ್ಧಿ ಮಾಡಿದ್ದು ಬಿಜೆಪಿಯ ಸಾಧನೆ. ಇಲ್ಲಿನ ಯೋಜನೆಯನ್ನು ಸಂಪೂರ್ಣವಾಗಿ ಮುಕ್ತಾಯ ಮಾಡಿದ್ದು ಸರ್ಕಾರದ ಸಾಧನೆ. ಬಿಜೆಪಿ ಸರ್ಕಾರದಲ್ಲಿ 12 ಹೊಸ ತಾಲೂಕು ಘೋಷಣೆಯಾಗಿದೆ. ರಾಮನಗರದಲ್ಲಿ ಮೆಡಿಕಲ್‌ ಕಾಲೇಜು ಬಿಜೆಪಿ ಘೋಷಣೆ ಮಾಡಿದೆ ಎಂದು ಹೇಳಿದರು.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more