ಸಿಡಿ ಕೇಸ್; ಮಹತ್ವದ ಸಂಗತಿ ಇಟ್ಟುಕೊಂಡು ಸಿಎಂ ಭೇಟಿ ಮಾಡ್ತಾರೆ ಬ್ರದರ್ಸ್

ಸಿಡಿ ಕೇಸ್; ಮಹತ್ವದ ಸಂಗತಿ ಇಟ್ಟುಕೊಂಡು ಸಿಎಂ ಭೇಟಿ ಮಾಡ್ತಾರೆ ಬ್ರದರ್ಸ್

Published : Mar 09, 2021, 06:21 PM IST

ಸಿಡಿ ಕೇಸ್ ನಂತರ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ/ ಬಿಜೆಪಿ ರಾಝ್ಯ ಉಪಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ/ ಸಿಎಂ ಭೇಟಿ ಮಾಡಲಿದ್ದಾರೆ ಜಾರಕಿಹೊಳಿ ಬ್ರದರ್ಸ್/ ಇದರ ಹಿಂದೆ ಏನಿದೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ.

ಬೆಂಗಳೂರು (ಮಾ.  09)  ರಮೇಶ್ ಜಾರಕಿಹೊಳೀ ಸಿಡಿ ತನಿಖೆ ಬಗ್ಗೆ ಸಿಎಂ ಮತ್ತು ಗೃಹ ಸಚಿವರು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಹೇಳಿದ ಶೋ ಪೀಸ್ ಕತೆ

ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಸದ್ಯವೇ ಜಾರಕಿಹೊಳಿ ಬ್ರದರ್ಸ್ ಸಿಎಂ ಭೇಟಿ ಮಾಡಲಿದ್ದಾರೆ ಎಂದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?