Shettar-Ramesh Jarakiholi:ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್: ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಸೋಲಿಸಲು ಜಾರಕಿಹೊಳಿ ಪ್ಲ್ಯಾನ್ !

Shettar-Ramesh Jarakiholi:ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್: ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಸೋಲಿಸಲು ಜಾರಕಿಹೊಳಿ ಪ್ಲ್ಯಾನ್ !

Published : Mar 29, 2024, 12:32 PM IST

ಮಗಳನ್ನು ಗೆಲ್ಲಿಸಿಕೊಳ್ಳಲು ಮಣಾಲ್‌ಗೆ ಬೆಂಬಲ ನೀಡಬೇಕಾದ ಅನಿವಾರ್ಯತೆ
ಚಿಕ್ಕೋಡಿಯಿಂದ ಕಣಕ್ಕಿಳಿದಿರುವ ಸತೀಶ್ ಪುತ್ರಿ ಪ್ರಿಯಂಕಾ ಜಾರಕಿಹೊಳಿ
ಈ ಸಲ ಮೊದಲ ಬಾರಿ ಜಾರಕಿಹೊಳಿ ಬ್ರದರ್ಸ್ ನಡುವೆಯೇ ಫೈಟ್ ಜೋರು

ದಿನೇ ದಿನೇ ಬೆಳಗಾವಿಯಲ್ಲಿ ಲೋಕಸಭಾ ಕದನಕಣ ಕಾವೇರುತ್ತಿದೆ. ಕದನಕಣದ ಪ್ರಚಾರ ಅಖಾಡಕ್ಕೆ ರಮೇಶ್ ಜಾರಕಿಹೊಳಿ(Ramesh Jarakiholi) ಎಂಟ್ರಿ ಕೊಟ್ಟಿದ್ದು, ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಪುತ್ರನನ್ನು ಸೋಲಿಸಲು ರಮೇಶ್ ಪಣ ತೊಟ್ಟಿದ್ದಾರೆ. ಏಕಾಏಕಿ ಬೆಳಗಾವಿಯಲ್ಲಿ(Belagavi) ಜಗದೀಶ್ ಶೆಟ್ಟರ್‌ರನ್ನು(Jagadish Shettar) ರಮೇಶ್‌ ಭೇಟಿಯಾಗಿದ್ದಾರೆ. ಸುರೇಶ ಅಂಗಡಿ ನಿವಾಸದಲ್ಲಿ ಉಭಯ ನಾಯಕರು ಭೇಟಿ ಮಾಡಿದ್ದಾರೆ. ಒಂದೂವರೆ ಗಂಟೆಗಳ ಕಾಲ ಚುನಾವಣೆ ತಂತ್ರದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಸೋಮವಾರದಿಂದ ಚುನಾವಣೆ ಪ್ರಚಾರಕ್ಕೆ ಧುಮಕುವುದಾಗಿ ರಮೇಶ್ ಭರವಸೆ ನೀಡಿದ್ದು, ಬೆಳಗಾವಿಯಲ್ಲಿ ಬಿಜೆಪಿ(BJP) ಗೆಲ್ಲಿಸಲು ಪಣ ತೊಟ್ಟಿರುವ ರಮೇಶ್ ಜಾರಕಿಹೊಳಿ. ವಿಧಾನಸಭೆ ಚುನಾವಣೆ ಸೇಡನ್ನು ತೀರಿಸಿಕೊಳ್ಳಲು ರಮೇಶ್ ತಂತ್ರ ರೂಪಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಶತಪ್ರಯತ್ನ. ಆದರೆ ಆಗ ಸೋಲಿಸಲು ವಿಫಲವಾಗಿದ್ದ ರಮೇಶ್ ಜಾರಕಿಹೊಳಿ. ಇದೀಗ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಸೋಲಿಸಲು ಜಾರಕಿಹೊಳಿ ಪ್ಲ್ಯಾನ್ ಮಾಡಿದ್ದಾರೆ. ಮತ್ತೊಂದೆಡೆ ಮೃಣಾಲ್‌ಗೆ ಬೆನ್ನಿಗೆ ಸಚಿವ ಸತೀಶ್ ಜಾರಕಿಹೊಳಿ ನಿಂತಿದ್ದು, ಗೋಕಾಕದಲ್ಲಿ ಮೃಣಾಲ್‌ ಜೊತೆಗೆ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಇತ್ತ ಶೆಟ್ಟರ್ ಗೆಲ್ಲಿಸಲು ರಮೇಶ್ ತಂತ್ರ, ಮೃಣಾಲ್ ಗೆಲ್ಲಿಸಲು ಸತೀಶ್ ಪಣ ತೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  Uddhav Thackeray: ಎಂವಿಎ ನಡುವೆ ಮುನಿಸೇಕೆ..? ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more