Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

Published : Mar 10, 2023, 09:00 PM IST

ಮಹೇಶ್‌ ಕುಮಠಳ್ಳಿ ಅವರು ಬೈಎಲೆಕ್ಷನ್‌ನಲ್ಲಿ ಗೆದ್ದರು, ಈ ಸಲ ಮಹೇಶ್‌ ಕುಮಠಳ್ಳಿ ಅವರಿಗೆ ಬಿಜೆಪಿಯವರು ಟಿಕೆಟ್‌ ಕೊಡಲಕ್ಕಿಲ್ಲ ಅಂತ ಎಂಬ ಸುದ್ದಿನ ಹರಿದಾಡುತ್ತಿದೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಸ್ಪಷ್ಟ ನಿಲುವು ತಾಳಿದ್ದಾರೆ. 

ಬೆಳಗಾವಿ(ಮಾ.10): ನನ್ನ ಸ್ನೇಹಿತ ಮಹೇಶ್‌ ಕುಮಠಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂತ ಶಾಸಕ ರಮೇಶ್‌ ಜಾರಕಿಹೊಳಿ ಬಿಜೆಪಿಗೆ ದೊಡ್ಡ ಶಾಕ್‌ ಕೊಟ್ಟಿದ್ದಾರೆ. ಮಹೇಶ್‌ ಕುಮಠಳ್ಳಿ ಅವರು ಬೈಎಲೆಕ್ಷನ್‌ನಲ್ಲಿ ಗೆದ್ದರು, ಈ ಸಲ ಮಹೇಶ್‌ ಕುಮಠಳ್ಳಿ ಅವರಿಗೆ ಬಿಜೆಪಿಯವರು ಟಿಕೆಟ್‌ ಕೊಡಲಕ್ಕಿಲ್ಲ ಅಂತ ಎಂಬ ಸುದ್ದಿನ ಹರಿದಾಡುತ್ತಿದೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಸ್ಪಷ್ಟ ನಿಲುವು ತಾಳಿದ್ದಾರೆ. ನನ್ನ ಸ್ನೇಹಿತ ಮಹೇಶ್‌ ಕುಮಠಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂತ ಹೇಳುವ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ದೊಡ್ಡದೊಂದು ಶಾಕ್‌ ಕೊಟ್ಟಿದ್ದಾರೆ. 

Party Rounds: ಕೊನೆಗೂ ಬಿಜೆಪಿ ಪ್ರಚಾರ ಸಮಿತಿ ಘೋಷಣೆ, ಯಾರ‍್ಯಾರಿಗೆ ಏನೇನು ಹೊಣೆ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more