Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

Published : Mar 10, 2023, 09:00 PM IST

ಮಹೇಶ್‌ ಕುಮಠಳ್ಳಿ ಅವರು ಬೈಎಲೆಕ್ಷನ್‌ನಲ್ಲಿ ಗೆದ್ದರು, ಈ ಸಲ ಮಹೇಶ್‌ ಕುಮಠಳ್ಳಿ ಅವರಿಗೆ ಬಿಜೆಪಿಯವರು ಟಿಕೆಟ್‌ ಕೊಡಲಕ್ಕಿಲ್ಲ ಅಂತ ಎಂಬ ಸುದ್ದಿನ ಹರಿದಾಡುತ್ತಿದೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಸ್ಪಷ್ಟ ನಿಲುವು ತಾಳಿದ್ದಾರೆ. 

ಬೆಳಗಾವಿ(ಮಾ.10): ನನ್ನ ಸ್ನೇಹಿತ ಮಹೇಶ್‌ ಕುಮಠಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂತ ಶಾಸಕ ರಮೇಶ್‌ ಜಾರಕಿಹೊಳಿ ಬಿಜೆಪಿಗೆ ದೊಡ್ಡ ಶಾಕ್‌ ಕೊಟ್ಟಿದ್ದಾರೆ. ಮಹೇಶ್‌ ಕುಮಠಳ್ಳಿ ಅವರು ಬೈಎಲೆಕ್ಷನ್‌ನಲ್ಲಿ ಗೆದ್ದರು, ಈ ಸಲ ಮಹೇಶ್‌ ಕುಮಠಳ್ಳಿ ಅವರಿಗೆ ಬಿಜೆಪಿಯವರು ಟಿಕೆಟ್‌ ಕೊಡಲಕ್ಕಿಲ್ಲ ಅಂತ ಎಂಬ ಸುದ್ದಿನ ಹರಿದಾಡುತ್ತಿದೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಸ್ಪಷ್ಟ ನಿಲುವು ತಾಳಿದ್ದಾರೆ. ನನ್ನ ಸ್ನೇಹಿತ ಮಹೇಶ್‌ ಕುಮಠಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂತ ಹೇಳುವ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ದೊಡ್ಡದೊಂದು ಶಾಕ್‌ ಕೊಟ್ಟಿದ್ದಾರೆ. 

Party Rounds: ಕೊನೆಗೂ ಬಿಜೆಪಿ ಪ್ರಚಾರ ಸಮಿತಿ ಘೋಷಣೆ, ಯಾರ‍್ಯಾರಿಗೆ ಏನೇನು ಹೊಣೆ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more