Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

Published : Mar 10, 2023, 09:00 PM IST

ಮಹೇಶ್‌ ಕುಮಠಳ್ಳಿ ಅವರು ಬೈಎಲೆಕ್ಷನ್‌ನಲ್ಲಿ ಗೆದ್ದರು, ಈ ಸಲ ಮಹೇಶ್‌ ಕುಮಠಳ್ಳಿ ಅವರಿಗೆ ಬಿಜೆಪಿಯವರು ಟಿಕೆಟ್‌ ಕೊಡಲಕ್ಕಿಲ್ಲ ಅಂತ ಎಂಬ ಸುದ್ದಿನ ಹರಿದಾಡುತ್ತಿದೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಸ್ಪಷ್ಟ ನಿಲುವು ತಾಳಿದ್ದಾರೆ. 

ಬೆಳಗಾವಿ(ಮಾ.10): ನನ್ನ ಸ್ನೇಹಿತ ಮಹೇಶ್‌ ಕುಮಠಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂತ ಶಾಸಕ ರಮೇಶ್‌ ಜಾರಕಿಹೊಳಿ ಬಿಜೆಪಿಗೆ ದೊಡ್ಡ ಶಾಕ್‌ ಕೊಟ್ಟಿದ್ದಾರೆ. ಮಹೇಶ್‌ ಕುಮಠಳ್ಳಿ ಅವರು ಬೈಎಲೆಕ್ಷನ್‌ನಲ್ಲಿ ಗೆದ್ದರು, ಈ ಸಲ ಮಹೇಶ್‌ ಕುಮಠಳ್ಳಿ ಅವರಿಗೆ ಬಿಜೆಪಿಯವರು ಟಿಕೆಟ್‌ ಕೊಡಲಕ್ಕಿಲ್ಲ ಅಂತ ಎಂಬ ಸುದ್ದಿನ ಹರಿದಾಡುತ್ತಿದೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಸ್ಪಷ್ಟ ನಿಲುವು ತಾಳಿದ್ದಾರೆ. ನನ್ನ ಸ್ನೇಹಿತ ಮಹೇಶ್‌ ಕುಮಠಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂತ ಹೇಳುವ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ದೊಡ್ಡದೊಂದು ಶಾಕ್‌ ಕೊಟ್ಟಿದ್ದಾರೆ. 

Party Rounds: ಕೊನೆಗೂ ಬಿಜೆಪಿ ಪ್ರಚಾರ ಸಮಿತಿ ಘೋಷಣೆ, ಯಾರ‍್ಯಾರಿಗೆ ಏನೇನು ಹೊಣೆ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more