Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

Published : Mar 10, 2023, 09:00 PM IST

ಮಹೇಶ್‌ ಕುಮಠಳ್ಳಿ ಅವರು ಬೈಎಲೆಕ್ಷನ್‌ನಲ್ಲಿ ಗೆದ್ದರು, ಈ ಸಲ ಮಹೇಶ್‌ ಕುಮಠಳ್ಳಿ ಅವರಿಗೆ ಬಿಜೆಪಿಯವರು ಟಿಕೆಟ್‌ ಕೊಡಲಕ್ಕಿಲ್ಲ ಅಂತ ಎಂಬ ಸುದ್ದಿನ ಹರಿದಾಡುತ್ತಿದೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಸ್ಪಷ್ಟ ನಿಲುವು ತಾಳಿದ್ದಾರೆ. 

ಬೆಳಗಾವಿ(ಮಾ.10): ನನ್ನ ಸ್ನೇಹಿತ ಮಹೇಶ್‌ ಕುಮಠಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂತ ಶಾಸಕ ರಮೇಶ್‌ ಜಾರಕಿಹೊಳಿ ಬಿಜೆಪಿಗೆ ದೊಡ್ಡ ಶಾಕ್‌ ಕೊಟ್ಟಿದ್ದಾರೆ. ಮಹೇಶ್‌ ಕುಮಠಳ್ಳಿ ಅವರು ಬೈಎಲೆಕ್ಷನ್‌ನಲ್ಲಿ ಗೆದ್ದರು, ಈ ಸಲ ಮಹೇಶ್‌ ಕುಮಠಳ್ಳಿ ಅವರಿಗೆ ಬಿಜೆಪಿಯವರು ಟಿಕೆಟ್‌ ಕೊಡಲಕ್ಕಿಲ್ಲ ಅಂತ ಎಂಬ ಸುದ್ದಿನ ಹರಿದಾಡುತ್ತಿದೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಸ್ಪಷ್ಟ ನಿಲುವು ತಾಳಿದ್ದಾರೆ. ನನ್ನ ಸ್ನೇಹಿತ ಮಹೇಶ್‌ ಕುಮಠಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂತ ಹೇಳುವ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ದೊಡ್ಡದೊಂದು ಶಾಕ್‌ ಕೊಟ್ಟಿದ್ದಾರೆ. 

Party Rounds: ಕೊನೆಗೂ ಬಿಜೆಪಿ ಪ್ರಚಾರ ಸಮಿತಿ ಘೋಷಣೆ, ಯಾರ‍್ಯಾರಿಗೆ ಏನೇನು ಹೊಣೆ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more