ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

Kannadaprabha News   | Asianet News
Published : Nov 22, 2020, 10:53 AM ISTUpdated : Nov 22, 2020, 11:02 AM IST

ಕೇಸರಿ ಪಡೆಗೆ ಕಾಲಿಟ್ಟ ಕೇವಲ ಒಂದೇ ವರ್ಷದಲ್ಲಿ ಆಟವನ್ನ ಶುರು ಮಾಡಿದ ರಮೇಶ್‌ ಜಾರಕಿಹೊಳಿ| ಇದು ಆಟಗಾರ ರಮೇಶ್‌ ಜಾರಕಿಹೊಳಿ ಅವರ ಮತ್ತೊಂದು ಆಟದ ಕಥೆ| 

ಬೆಂಗಳೂರು(ನ.22): ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಬಿಜೆಗೆ ಬಂದು ಕೇವಲ ಒಂದೇ ವರ್ಷದಲ್ಲೇ ಕೇಸರಿ ಪಾಳಯದಲ್ಲಿ ದೊಡ್ಡದೊಂದು ಹವಾ ಎಬ್ಬಿಸಿದ್ದಾರೆ. ಕೇಸರಿ ಪಡೆಗೆ ಕಾಲಿಟ್ಟ ಕೇವಲ ಒಂದೇ ವರ್ಷದಲ್ಲಿ ಜಾರಕಿಹೊಳಿ ತಮ್ಮ ಆಟವನ್ನ ಶುರು ಮಾಡಿದ್ದಾರೆ.

ಹೈಕಮಾಂಡ್‌ ಭೇಟಿ ಮಾಡಿ ರಮೇಶ್ ಜಾರಕಿಹೊಳಿ ವಾಪಸ್‌, ಬೆಂಗ್ಳೂರಲ್ಲಿ ಹೀಗಂದ್ರು...!

ಇದು ಆಟಗಾರ ರಮೇಶ್‌ ಜಾರಕಿಹೊಳಿ ಅವರ ಮತ್ತೊಂದು ಆಟದ ಕಥೆ. ಅಷ್ಟಕ್ಕೂ ಕೇವಲ 365 ದಿನದಲ್ಲಿ ಸಾಹುಕಾರ ಕೇಸರಿ ಕೋಟೆಯ ಸೂತ್ರಧಾರಿ ಆಗಿದ್ದು ಹೇಗೆ?, ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯವನ್ನ ಇಂಚಿಂಚಾಗಿ ಸುವರ್ಣ ನ್ಯೂಸ್‌ ಬಯಲು ಮಾಡಿದೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?