ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

Kannadaprabha News   | Asianet News
Published : Nov 22, 2020, 10:53 AM ISTUpdated : Nov 22, 2020, 11:02 AM IST

ಕೇಸರಿ ಪಡೆಗೆ ಕಾಲಿಟ್ಟ ಕೇವಲ ಒಂದೇ ವರ್ಷದಲ್ಲಿ ಆಟವನ್ನ ಶುರು ಮಾಡಿದ ರಮೇಶ್‌ ಜಾರಕಿಹೊಳಿ| ಇದು ಆಟಗಾರ ರಮೇಶ್‌ ಜಾರಕಿಹೊಳಿ ಅವರ ಮತ್ತೊಂದು ಆಟದ ಕಥೆ| 

ಬೆಂಗಳೂರು(ನ.22): ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಬಿಜೆಗೆ ಬಂದು ಕೇವಲ ಒಂದೇ ವರ್ಷದಲ್ಲೇ ಕೇಸರಿ ಪಾಳಯದಲ್ಲಿ ದೊಡ್ಡದೊಂದು ಹವಾ ಎಬ್ಬಿಸಿದ್ದಾರೆ. ಕೇಸರಿ ಪಡೆಗೆ ಕಾಲಿಟ್ಟ ಕೇವಲ ಒಂದೇ ವರ್ಷದಲ್ಲಿ ಜಾರಕಿಹೊಳಿ ತಮ್ಮ ಆಟವನ್ನ ಶುರು ಮಾಡಿದ್ದಾರೆ.

ಹೈಕಮಾಂಡ್‌ ಭೇಟಿ ಮಾಡಿ ರಮೇಶ್ ಜಾರಕಿಹೊಳಿ ವಾಪಸ್‌, ಬೆಂಗ್ಳೂರಲ್ಲಿ ಹೀಗಂದ್ರು...!

ಇದು ಆಟಗಾರ ರಮೇಶ್‌ ಜಾರಕಿಹೊಳಿ ಅವರ ಮತ್ತೊಂದು ಆಟದ ಕಥೆ. ಅಷ್ಟಕ್ಕೂ ಕೇವಲ 365 ದಿನದಲ್ಲಿ ಸಾಹುಕಾರ ಕೇಸರಿ ಕೋಟೆಯ ಸೂತ್ರಧಾರಿ ಆಗಿದ್ದು ಹೇಗೆ?, ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯವನ್ನ ಇಂಚಿಂಚಾಗಿ ಸುವರ್ಣ ನ್ಯೂಸ್‌ ಬಯಲು ಮಾಡಿದೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!