ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

Kannadaprabha News   | Asianet News
Published : Nov 22, 2020, 10:53 AM ISTUpdated : Nov 22, 2020, 11:02 AM IST

ಕೇಸರಿ ಪಡೆಗೆ ಕಾಲಿಟ್ಟ ಕೇವಲ ಒಂದೇ ವರ್ಷದಲ್ಲಿ ಆಟವನ್ನ ಶುರು ಮಾಡಿದ ರಮೇಶ್‌ ಜಾರಕಿಹೊಳಿ| ಇದು ಆಟಗಾರ ರಮೇಶ್‌ ಜಾರಕಿಹೊಳಿ ಅವರ ಮತ್ತೊಂದು ಆಟದ ಕಥೆ| 

ಬೆಂಗಳೂರು(ನ.22): ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಬಿಜೆಗೆ ಬಂದು ಕೇವಲ ಒಂದೇ ವರ್ಷದಲ್ಲೇ ಕೇಸರಿ ಪಾಳಯದಲ್ಲಿ ದೊಡ್ಡದೊಂದು ಹವಾ ಎಬ್ಬಿಸಿದ್ದಾರೆ. ಕೇಸರಿ ಪಡೆಗೆ ಕಾಲಿಟ್ಟ ಕೇವಲ ಒಂದೇ ವರ್ಷದಲ್ಲಿ ಜಾರಕಿಹೊಳಿ ತಮ್ಮ ಆಟವನ್ನ ಶುರು ಮಾಡಿದ್ದಾರೆ.

ಹೈಕಮಾಂಡ್‌ ಭೇಟಿ ಮಾಡಿ ರಮೇಶ್ ಜಾರಕಿಹೊಳಿ ವಾಪಸ್‌, ಬೆಂಗ್ಳೂರಲ್ಲಿ ಹೀಗಂದ್ರು...!

ಇದು ಆಟಗಾರ ರಮೇಶ್‌ ಜಾರಕಿಹೊಳಿ ಅವರ ಮತ್ತೊಂದು ಆಟದ ಕಥೆ. ಅಷ್ಟಕ್ಕೂ ಕೇವಲ 365 ದಿನದಲ್ಲಿ ಸಾಹುಕಾರ ಕೇಸರಿ ಕೋಟೆಯ ಸೂತ್ರಧಾರಿ ಆಗಿದ್ದು ಹೇಗೆ?, ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯವನ್ನ ಇಂಚಿಂಚಾಗಿ ಸುವರ್ಣ ನ್ಯೂಸ್‌ ಬಯಲು ಮಾಡಿದೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್