ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

Published : Nov 22, 2020, 10:53 AM ISTUpdated : Nov 22, 2020, 11:02 AM IST

ಕೇಸರಿ ಪಡೆಗೆ ಕಾಲಿಟ್ಟ ಕೇವಲ ಒಂದೇ ವರ್ಷದಲ್ಲಿ ಆಟವನ್ನ ಶುರು ಮಾಡಿದ ರಮೇಶ್‌ ಜಾರಕಿಹೊಳಿ| ಇದು ಆಟಗಾರ ರಮೇಶ್‌ ಜಾರಕಿಹೊಳಿ ಅವರ ಮತ್ತೊಂದು ಆಟದ ಕಥೆ| 

ಬೆಂಗಳೂರು(ನ.22): ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಬಿಜೆಗೆ ಬಂದು ಕೇವಲ ಒಂದೇ ವರ್ಷದಲ್ಲೇ ಕೇಸರಿ ಪಾಳಯದಲ್ಲಿ ದೊಡ್ಡದೊಂದು ಹವಾ ಎಬ್ಬಿಸಿದ್ದಾರೆ. ಕೇಸರಿ ಪಡೆಗೆ ಕಾಲಿಟ್ಟ ಕೇವಲ ಒಂದೇ ವರ್ಷದಲ್ಲಿ ಜಾರಕಿಹೊಳಿ ತಮ್ಮ ಆಟವನ್ನ ಶುರು ಮಾಡಿದ್ದಾರೆ.

ಹೈಕಮಾಂಡ್‌ ಭೇಟಿ ಮಾಡಿ ರಮೇಶ್ ಜಾರಕಿಹೊಳಿ ವಾಪಸ್‌, ಬೆಂಗ್ಳೂರಲ್ಲಿ ಹೀಗಂದ್ರು...!

ಇದು ಆಟಗಾರ ರಮೇಶ್‌ ಜಾರಕಿಹೊಳಿ ಅವರ ಮತ್ತೊಂದು ಆಟದ ಕಥೆ. ಅಷ್ಟಕ್ಕೂ ಕೇವಲ 365 ದಿನದಲ್ಲಿ ಸಾಹುಕಾರ ಕೇಸರಿ ಕೋಟೆಯ ಸೂತ್ರಧಾರಿ ಆಗಿದ್ದು ಹೇಗೆ?, ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯವನ್ನ ಇಂಚಿಂಚಾಗಿ ಸುವರ್ಣ ನ್ಯೂಸ್‌ ಬಯಲು ಮಾಡಿದೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!