ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

Kannadaprabha News   | Asianet News
Published : Nov 22, 2020, 10:53 AM ISTUpdated : Nov 22, 2020, 11:02 AM IST

ಕೇಸರಿ ಪಡೆಗೆ ಕಾಲಿಟ್ಟ ಕೇವಲ ಒಂದೇ ವರ್ಷದಲ್ಲಿ ಆಟವನ್ನ ಶುರು ಮಾಡಿದ ರಮೇಶ್‌ ಜಾರಕಿಹೊಳಿ| ಇದು ಆಟಗಾರ ರಮೇಶ್‌ ಜಾರಕಿಹೊಳಿ ಅವರ ಮತ್ತೊಂದು ಆಟದ ಕಥೆ| 

ಬೆಂಗಳೂರು(ನ.22): ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಬಿಜೆಗೆ ಬಂದು ಕೇವಲ ಒಂದೇ ವರ್ಷದಲ್ಲೇ ಕೇಸರಿ ಪಾಳಯದಲ್ಲಿ ದೊಡ್ಡದೊಂದು ಹವಾ ಎಬ್ಬಿಸಿದ್ದಾರೆ. ಕೇಸರಿ ಪಡೆಗೆ ಕಾಲಿಟ್ಟ ಕೇವಲ ಒಂದೇ ವರ್ಷದಲ್ಲಿ ಜಾರಕಿಹೊಳಿ ತಮ್ಮ ಆಟವನ್ನ ಶುರು ಮಾಡಿದ್ದಾರೆ.

ಹೈಕಮಾಂಡ್‌ ಭೇಟಿ ಮಾಡಿ ರಮೇಶ್ ಜಾರಕಿಹೊಳಿ ವಾಪಸ್‌, ಬೆಂಗ್ಳೂರಲ್ಲಿ ಹೀಗಂದ್ರು...!

ಇದು ಆಟಗಾರ ರಮೇಶ್‌ ಜಾರಕಿಹೊಳಿ ಅವರ ಮತ್ತೊಂದು ಆಟದ ಕಥೆ. ಅಷ್ಟಕ್ಕೂ ಕೇವಲ 365 ದಿನದಲ್ಲಿ ಸಾಹುಕಾರ ಕೇಸರಿ ಕೋಟೆಯ ಸೂತ್ರಧಾರಿ ಆಗಿದ್ದು ಹೇಗೆ?, ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯವನ್ನ ಇಂಚಿಂಚಾಗಿ ಸುವರ್ಣ ನ್ಯೂಸ್‌ ಬಯಲು ಮಾಡಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!