ಯಡಿಯೂರಪ್ಪ ಸರ್ಕಾರ ಸೇಫ್: ಬಿಜೆಪಿಯಿಂದ ಸ್ಪರ್ಧಿಸುತ್ತೇನೆ ಎಂದ ಅನರ್ಹ ಶಾಸಕ

ಯಡಿಯೂರಪ್ಪ ಸರ್ಕಾರ ಸೇಫ್: ಬಿಜೆಪಿಯಿಂದ ಸ್ಪರ್ಧಿಸುತ್ತೇನೆ ಎಂದ ಅನರ್ಹ ಶಾಸಕ

Published : Nov 13, 2019, 02:31 PM ISTUpdated : Nov 13, 2019, 03:18 PM IST

ಬೆಂಗಳೂರು[ನ.13]: ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದ ಎಲ್ಲ ಅನರ್ಹ ಶಾಸಕರ ಕ್ಷೇತಗಳಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಸಿಗೋದು ಪಕ್ಕಾ ಎಂದು ಹೇಳಲಾಗುತ್ತಿದೆ.  ಇನ್ನು ಅನರ್ಹ ಶಾಸಕರ ನಾಯಕ ಎಂದೇ ಗುರುತಿಸಿಕೊಂಡಿದ್ದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರು ಕೂಡ ಸುಪ್ರೀಂ ನೀಡಿದ ತೀರ್ಪಿನ ಬಗ್ಗೆ ಮಾತನಾಡಿದ್ದಾರೆ. ಅವರ ಮುಂದಿನ ರಾಜಕೀಯ ನಡೆ ಏನು ಎಂಬುದರ ಬಗ್ಗೆ ಮುಕ್ತವಾಗಿ ಮಾತಜನಾಡಿದ್ದಾರೆ. 

ಬೆಂಗಳೂರು[ನ.13]: ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದ ಎಲ್ಲ ಅನರ್ಹ ಶಾಸಕರ ಕ್ಷೇತಗಳಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಸಿಗೋದು ಪಕ್ಕಾ ಎಂದು ಹೇಳಲಾಗುತ್ತಿದೆ.  ಇನ್ನು ಅನರ್ಹ ಶಾಸಕರ ನಾಯಕ ಎಂದೇ ಗುರುತಿಸಿಕೊಂಡಿದ್ದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರು ಕೂಡ ಸುಪ್ರೀಂ ನೀಡಿದ ತೀರ್ಪಿನ ಬಗ್ಗೆ ಮಾತನಾಡಿದ್ದಾರೆ. ಅವರ ಮುಂದಿನ ರಾಜಕೀಯ ನಡೆ ಏನು ಎಂಬುದರ ಬಗ್ಗೆ ಮುಕ್ತವಾಗಿ ಮಾತಜನಾಡಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!