ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ: 'ಸಿಡಿ'ದ ಸಾಹುಕಾರ್'ನ ಶಪಥ ಏನು?

ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ: 'ಸಿಡಿ'ದ ಸಾಹುಕಾರ್'ನ ಶಪಥ ಏನು?

Published : Jan 31, 2023, 03:34 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರ ರೂವಾರಿ ಅಂದಿರುವ ರಮೇಶ್ ಜಾರಕಿಹೊಳಿ, ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವೆ ಸಮರ ಮುಂದುವರೆದಿದ್ದು, ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ ಸಾರಿದ್ದಾರೆ. ಸಾಹುಕಾರನ ಕೈಯ್ಯಲ್ಲಿ ಸಿಡಿ ಷಡ್ಯಂತ್ರದ 20 ಗಂಟೆಗಳ ಸಾಕ್ಷಿ ಇದೆಯಂತೆ. ಡಿಕೆಶಿ ರಾಜಕಾರಣ ನನ್ನಿಂದಲೇ ಅಂತ್ಯ, ಬಂಡೆ ಪುಡಿ ಮಾಡಿಯೇ ನನ್ನ ರಾಜಕೀಯ ನಿವೃತ್ತಿ‌ ಎಂದು ಜಾರಕಿಹೊಳಿ ಪ್ರತಿಜ್ಞೆ ಮಾಡಿದ್ದಾರೆ. 25 ವರ್ಷಗಳ ಸ್ನೇಹ, 4 ವರ್ಷಗಳ ದ್ವೇಷ ಹಾಗೂ ಸಿಡಿ ಷಡ್ಯಂತ್ರದ ಸಾಕ್ಷಿ ನುಡಿಯಿತಾ ಸಾಹುಕಾರ ರಿಲೀಸ್ ಮಾಡಿದ ಆ 18 ಸೆಕೆಂಡ್'ಗಳ ಆಡಿಯೋ..? ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾ ...


 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more