ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ: 'ಸಿಡಿ'ದ ಸಾಹುಕಾರ್'ನ ಶಪಥ ಏನು?

ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ: 'ಸಿಡಿ'ದ ಸಾಹುಕಾರ್'ನ ಶಪಥ ಏನು?

Published : Jan 31, 2023, 03:34 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರ ರೂವಾರಿ ಅಂದಿರುವ ರಮೇಶ್ ಜಾರಕಿಹೊಳಿ, ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವೆ ಸಮರ ಮುಂದುವರೆದಿದ್ದು, ಡಿಕೆಶಿ ವಿರುದ್ಧ ಜಾರಕಿಹೊಳಿ ಸೇಡಿನ ಯುದ್ಧ ಸಾರಿದ್ದಾರೆ. ಸಾಹುಕಾರನ ಕೈಯ್ಯಲ್ಲಿ ಸಿಡಿ ಷಡ್ಯಂತ್ರದ 20 ಗಂಟೆಗಳ ಸಾಕ್ಷಿ ಇದೆಯಂತೆ. ಡಿಕೆಶಿ ರಾಜಕಾರಣ ನನ್ನಿಂದಲೇ ಅಂತ್ಯ, ಬಂಡೆ ಪುಡಿ ಮಾಡಿಯೇ ನನ್ನ ರಾಜಕೀಯ ನಿವೃತ್ತಿ‌ ಎಂದು ಜಾರಕಿಹೊಳಿ ಪ್ರತಿಜ್ಞೆ ಮಾಡಿದ್ದಾರೆ. 25 ವರ್ಷಗಳ ಸ್ನೇಹ, 4 ವರ್ಷಗಳ ದ್ವೇಷ ಹಾಗೂ ಸಿಡಿ ಷಡ್ಯಂತ್ರದ ಸಾಕ್ಷಿ ನುಡಿಯಿತಾ ಸಾಹುಕಾರ ರಿಲೀಸ್ ಮಾಡಿದ ಆ 18 ಸೆಕೆಂಡ್'ಗಳ ಆಡಿಯೋ..? ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾ ...


 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more